Karnataka Politics: ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ – ಕಾಂಗ್ರೆಸ್

ಬೆಂಗಳೂರು: ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ ಶಾಸಕ ಅರವಿಂದ್ ಬೆಲ್ಲದ್ ( MLA Aravind Bellad ) ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನ ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬಸವರಾಜ ಬೊಮ್ಮಾಯಿ ಅವರೇ? ಇದರ ವಿರುದ್ದ ನಿಮ್ಮ ಕ್ರಮವೇನು? ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ) ಬಿಜೆಪಿಯನ್ನು ಪ್ರಶ್ನಿಸಿದೆ. ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ … Continue reading Karnataka Politics: ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ – ಕಾಂಗ್ರೆಸ್