ಮುಸ್ಲೀಮರನ್ನು ಆಚೆ ಇಡಬೇಕೆಂಬುದು ಬಿಜೆಪಿಯ ಹತಾಶೆ, ದುರುದ್ದೇಶದ ಹೇಳಿಕೆಯಾಗಿದೆ: ರಮೇಶ್ ಬಾಬು
ಬೆಂಗಳೂರು: ದೇಶದ ಸಾಮಾಜಿಕ ವಾಹಿನಿಯಿಂದ ಮುಸಲ್ಮಾನರನ್ನು ಆಚೆ ಇಡಬೇಕೆಂಬ ಬಿಜೆಪಿಯ ರಾಜಕೀಯ ಹೇಳಿಕೆಯು ಅವರ ಹತಾಶೆಯ ಹೇಳಿಕೆಯಾಗಿದ್ದು, ದುರುದ್ದೇಶದಿಂದ ಕೂಡಿರುತ್ತದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದ ಪರಿಪಾಲನೆಯ ಹಿನ್ನೆಲೆಯಲ್ಲಿ ಕರ್ನಾಟಕದ 2025-26ರ ಆಯವ್ಯಯದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಕಾಯಿದೆಗೆ ಅನುಗುಣವಾಗಿ ಸರ್ಕಾರಿ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2A … Continue reading ಮುಸ್ಲೀಮರನ್ನು ಆಚೆ ಇಡಬೇಕೆಂಬುದು ಬಿಜೆಪಿಯ ಹತಾಶೆ, ದುರುದ್ದೇಶದ ಹೇಳಿಕೆಯಾಗಿದೆ: ರಮೇಶ್ ಬಾಬು
Copy and paste this URL into your WordPress site to embed
Copy and paste this code into your site to embed