Karnataka Politics: ಟೇಕಾಫ್ ಆಗದ ಬಿಜೆಪಿಯ ‘ಡಬಲ್ ಇಂಜಿನ್‌’ನನ್ನು ಈಗ ತಳ್ಳಲಾಗುತ್ತಿದೆ – ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ರೈತರಿಗೆ ಅಷ್ಟೇ ಅಲ್ಲ, ಸ್ವತಃ ಕಾನೂನು ಸಚಿವರಿಗೆ ಸಹಕಾರಿ ಬ್ಯಾಂಕುಗಳಲ್ಲಿ ವಂಚನೆಯಾಗುತ್ತಿರುವುದು ಸರ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿ ಸಹೋದ್ಯೋಗಿ ಸಚಿವರಿಂದಲೇ ಮಾಹಿತಿ ಸಿಕ್ಕರೂ ಲೋಪ ಸರಿಪಡಿಸದ ಸಹಕಾರಿ ಸಚಿವರಿಂದ ರೈತರಿಗೆ ಇನ್ಯಾವ ನ್ಯಾಯ ಸಿಗಬಲ್ಲದು? ಟೇಕಾಫ್ ಆಗದ ಬಿಜೆಪಿಯ ಡಬಲ್ ಇಂಜಿನ್‌ನನ್ನು ಈಗ ತಳ್ಳಲಾಗುತ್ತಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Congress ) ವ್ಯಂಗ್ಯವಾಡಿದೆ. ರೈತರಿಗೆ ಅಷ್ಟೇ ಅಲ್ಲ, ಸ್ವತಃ ಕಾನೂನು ಸಚಿವರಿಗೆ ಸಹಕಾರಿ ಬ್ಯಾಂಕುಗಳಲ್ಲಿ ವಂಚನೆಯಾಗುತ್ತಿರುವುದು ಸರ್ಕಾರದ ದುರಾಡಳಿತಕ್ಕೆ ಹಿಡಿದ ಕನ್ನಡಿ ಸಹೋದ್ಯೋಗಿ ಸಚಿವರಿಂದಲೇ … Continue reading Karnataka Politics: ಟೇಕಾಫ್ ಆಗದ ಬಿಜೆಪಿಯ ‘ಡಬಲ್ ಇಂಜಿನ್‌’ನನ್ನು ಈಗ ತಳ್ಳಲಾಗುತ್ತಿದೆ – ಕಾಂಗ್ರೆಸ್ ವ್ಯಂಗ್ಯ