BIGG NEWS : ‘ ಬಿಜೆಪಿಯದ್ದು ಜನಸಂಕಲ್ಪ ಅಲ್ಲ, ಜನಸಂಕಷ್ಟ ಯಾತ್ರೆ’ : ಮಂಗಳೂರಿನಲ್ಲಿ ಯು.ಟಿ. ಖಾದರ್ ವ್ಯಂಗ್ಯ

ಮಂಗಳೂರು : ಬಿಜೆಪಿಯದ್ದು ಜನಸಂಕಲ್ಪ ಯಾತ್ರೆ ಅಲ್ಲ, ಜನ ಸಂಕಷ್ಟ ಯಾತ್ರೆ ಎಂಬುದಾಗಿ ಕರ್ನಾಟಕ ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು. ಟಿ. ಖಾದರ್ ವ್ಯಂಗ್ಯವಾಡಿದ್ದಾರೆ. ಚಳಿಗಾಲದಲ್ಲಿ ಕಾಮಾಸಕ್ತಿ ಕಡಿಮೆಯಾಗುತ್ತದೆ, ಕಾರಣವೇನು ಗೊತ್ತಾ? : ಸಂಶೋಧನೆ ಮಾಹಿತಿ ಬಹಿರಂಗ | Sexual Desire ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ವಿವಿಧ ಭರವಸೆಗಳನ್ನು ನೀಡಿದ್ದ ಬಿಜೆಪಿ ಈಗ ಅದನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಭ್ರಷ್ಟಾಚಾರದಂತಹ ಆರೋಪಗಳಿಂದ ಜನರ ಗಮನ ಬೇರೆಡೆ ಸೆಳೆಯುವ ತಂತ್ರವಾಗಿ ಬಿಜೆಪಿ ಇಂತಹ … Continue reading BIGG NEWS : ‘ ಬಿಜೆಪಿಯದ್ದು ಜನಸಂಕಲ್ಪ ಅಲ್ಲ, ಜನಸಂಕಷ್ಟ ಯಾತ್ರೆ’ : ಮಂಗಳೂರಿನಲ್ಲಿ ಯು.ಟಿ. ಖಾದರ್ ವ್ಯಂಗ್ಯ