ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭ | BJP Jan Sankalpa Yatra

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ( Congress Party ) ಭಾರತ್ ಜೋಡೋ ಯಾತ್ರೆಗೆ ಟಕ್ಕರ್ ನೀಡೋದಕ್ಕಾಗಿ ಜನಸಂಕಲ್ಪ ಯಾತ್ರೆಯನ್ನು ರಾಜ್ಯದಲ್ಲಿ ಆರಂಭಿಸಲಾಗಿತ್ತು. ಈ ಯಾತ್ರೆಯನ್ನು ಕನ್ನಡ ರಾಜ್ಯೋತ್ಸವ ಹಾಗೂ ಹೂಡಿಕೆದಾರರ ಸಮಾವೇಶದ ಕಾರಣ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂದಿನಿಂದ ಮತ್ತೆ ಜನಸಂಕಲ್ಪ ಯಾತ್ರೆ ( BJP Jan Sankalpa Yatra ) ಆರಂಭಗೊಳ್ಳಲಿದೆ. BIG NEWS: ‘ಪುನೀರ್ ರಾಜ್ ಕುಮಾರ್ ಅಭಿಮಾನಿ’ಗಳಿಗೆ ಗುಡ್ ನ್ಯೂಸ್: ಇಂದಿನಿಂದ ನ.10ರವರೆಗೆ ‘ಗಂಗಧಗುಡಿ ಚಿತ್ರ’ದ ‘ಟಿಕೆಟಿ … Continue reading ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭ | BJP Jan Sankalpa Yatra