ಬಿಜೆಪಿ ‘ಜನೋತ್ಸವ ಕಾರ್ಯಕ್ರಮ’ದ ಹೆಸರು ‘ಜನಸ್ಪಂದನ’ವಾಗಿ ಬದಲು: ಸೆ.10ರ ‘ಶನಿವಾರ’ದಂದು ಕಾರ್ಯಕ್ರಮ ಫಿಕ್ಸ್

ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯಬೇಕಿದ್ದಂತ ಭಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ( BJP Janotsava Program ) ಮುಂದೂಡಿಕೆ ಮಾಡಲಾಗಿದೆ. ನಿನ್ನೆ ಭಾನುವಾರದಂದು ಜನೋತ್ಸವ ಕಾರ್ಯಕ್ರಮವನ್ನು ( BJP Janaspandana Program ) ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆದ್ರೇ ಭಾನುವಾರವಲ್ಲ, ಶನಿವಾರ ನಡೆಯಲಿದೆ ಎಂಬುದಾಗಿ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ. ಇಂಧನ ಸಚಿವ ಸುನೀಲ್ ಕುಮಾರ್ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ಧಾಳಿ ಈ ಬಗ್ಗೆ ಟ್ವಿಟ್ … Continue reading ಬಿಜೆಪಿ ‘ಜನೋತ್ಸವ ಕಾರ್ಯಕ್ರಮ’ದ ಹೆಸರು ‘ಜನಸ್ಪಂದನ’ವಾಗಿ ಬದಲು: ಸೆ.10ರ ‘ಶನಿವಾರ’ದಂದು ಕಾರ್ಯಕ್ರಮ ಫಿಕ್ಸ್