BIG NEWS: ಮುಡಾ ಅಕ್ರಮ ಖಂಡಿಸಿ BJP ಪಾದಯಾತ್ರೆ: JDS ಯೂಟರ್ನ್, ಕೇಂದ್ರ ಸಚಿವ HDK ಅತೃಪ್ತಿ

ನವದೆಹಲಿ: ಮುಡಾ ಅಕ್ರಮ ಸೇರಿದಂತೆ ವಿವಿಧ ರಾಜ್ಯ ಸರ್ಕಾರದ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಈ ಬೆನ್ನಲ್ಲೇ ಜೆಡಿಎಸ್ ಯೂ ಟರ್ನ್ ಹೊಡೆದಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅತೃಪ್ತಿಯನ್ನು ಹೊರಹಾಕಿದ್ದಾರೆ. ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡುತ್ತಾ, ಖಾರವಾಗಿ ಪ್ರತಿಕ್ರಿಯಿಸಿದ ಅವರು; ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? … Continue reading BIG NEWS: ಮುಡಾ ಅಕ್ರಮ ಖಂಡಿಸಿ BJP ಪಾದಯಾತ್ರೆ: JDS ಯೂಟರ್ನ್, ಕೇಂದ್ರ ಸಚಿವ HDK ಅತೃಪ್ತಿ