ಬಿಜೆಪಿ ಪಾದಯಾತ್ರೆ ವಿಚಾರ : ಹಲವರಿಗೆ ಬಿಪಿ-ಶುಗರ್ ಇದೆ, ಪಾದಯಾತ್ರೆ ಆರೋಗ್ಯಕ್ಕೆ ಒಳ್ಳೆಯದು : ಲಕ್ಷ್ಮಣ ಸವದಿ ಲೇವಡಿ

ಬೆಂಗಳೂರು: ಮುಡಾ ಹಗರಣದ ಕುರಿತಂತೆ ತನಿಖೆಗೆ ಆಗ್ರಹಿಸಿ ಪ್ರತಿಪಕ್ಷಗಳ ನಾಯಕರು ವಿಧಾನಸೌಧದಲ್ಲಿ ಆಹೋರಾತ್ರಿ ಧರಣಿ ಮುಂದುವರಿಸಲು ಪಟ್ಟು ಹಿಡಿದಿವೆ. ವಿಪಕ್ಷಗಳ ಈ ನಡೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ,ಸಾಕಷ್ಟು ಜನರಿಗೆ ಬಿಪಿ, ಶುಗರ್ ಇದೆ. ಆರೋಗ್ಯಕ್ಕಾಗಿ ಪಾದಯಾತ್ರೆ ಮಾಡಬಹುದು ಎಂದು ಲೇವಡಿ ಮಾಡಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ನಡೆದಿದ್ದರೆ ಯಾರ ಅವಧಿಯಲ್ಲಿ ನಡೆದಿದೆ, ಆಗ ಯಾರು ಮುಖ್ಯಮಂತ್ರಿ, ಕಂದಾಯ ಮಂತ್ರಿ ಆಗಿದ್ದರು, ಈ ನಾಯಕರೆಲ್ಲ ಆಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ. … Continue reading ಬಿಜೆಪಿ ಪಾದಯಾತ್ರೆ ವಿಚಾರ : ಹಲವರಿಗೆ ಬಿಪಿ-ಶುಗರ್ ಇದೆ, ಪಾದಯಾತ್ರೆ ಆರೋಗ್ಯಕ್ಕೆ ಒಳ್ಳೆಯದು : ಲಕ್ಷ್ಮಣ ಸವದಿ ಲೇವಡಿ