Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ದೇಶವು ಈಗ ಸಂಪೂರ್ಣವಾಗಿ ‘ಸುಧಾರಣಾ ಎಕ್ಸ್ ಪ್ರೆಸ್’ ಹಂತದಲ್ಲಿದೆ” : ಸಂಸದರಿಗೆ ಹೊಸ ಟಾಸ್ಕ್ ನೀಡಿದ ‘ಪ್ರಧಾನಿ ಮೋದಿ’

09/12/2025 3:46 PM

ಸರ್ಕಾರ, ಪೊಲೀಸ್ ಇಲಾಖೆಯ ಬಿಗಿ ಕ್ರಮಗಳಿಂದ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಇಳಿಕೆ : ಗೃಹ ಸಚಿವ ಪರಮೇಶ್ವರ್

09/12/2025 3:35 PM

ವಂತಾರದ ರೂವಾರಿ ಅನಂತ್ ಅಂಬಾನಿಗೆ ಜಾಗತಿಕ ಮಾನವೀಯ ದಯಾಪರತೆ ಪ್ರಶಸ್ತಿಯ ಗರಿ

09/12/2025 3:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BJP ದಲಿತ ಪರ ನಿಲುವು’ ಕುಚೋದ್ಯ ಸಂಗತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
KARNATAKA

‘BJP ದಲಿತ ಪರ ನಿಲುವು’ ಕುಚೋದ್ಯ ಸಂಗತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

By kannadanewsnow0911/01/2025 7:09 PM

ಬೆಂಗಳೂರು: ಬಾಬಾ ಸಾಹೇಬರನ್ನು ಅವಮಾನಿಸಿದ ಬಿಜೆಪಿ ಈಗ ತಾನು ದಲಿತ ಪರ ಎಂದು ತೋರಿಸಿಕೊಳ್ಳಲು #ToolKit ತಯಾರಿ ಮಾಡಿರುವುದು ಕುಚೋದ್ಯದ ಸಂಗತಿ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿ ತಾನು ದಲಿತ ಪರ ಎಂದು ಬೋರ್ಡ್ ಹಾಕಿಕೊಳ್ಳುವುದು, ಕಳ್ಳ ನರಿಯೊಂದು ಸನ್ಯಾಸಿಯ ವೇಷ ಹಾಕಿದಂತೆ! ಬಿಜೆಪಿಯ ಈ ಹೊಸ #ToolKit ದೇಶಾದ್ಯಂತ ಸಂವಿಧಾನ ಹಾಗೂ ಅಂಬೇಡ್ಕರ್ ರವರ ಅನುಯಾಯಿಗಳ ಪ್ರತಿರೋಧದಿಂದ ಬಿಜೆಪಿ ಬೆಚ್ಚಿ ಬಿದ್ದಿರುವುದಕ್ಕೆ ಸಾಕ್ಷೀಕರಿಸುತ್ತದೆ ಎಂಬುದಾಗಿ ಕಿಡಿಕಾರಿದ್ದಾರೆ.

– ಸಂವಿಧಾನ ಬದಲಿಸುತ್ತೇವೆ ಎಂದವರು ಈಗ ಸಂವಿಧಾನ ಪೀಠಿಕೆ ಪಠಣ ಮಾಡುವುದನ್ನು ನಂಬಬೇಕೇ?

– ಮನುಸ್ಮೃತಿಯ ವಕ್ತಾರರು ದಲಿತರನ್ನು ಮನೆಗೆ ಕರೆದು ಊಟ ಹಾಕುವುದು ಬೂಟಾಟಿಕೆಯಲ್ಲವೇ?

– ಸಂವಿಧಾನವನ್ನು ತಿರಸ್ಕರಿಸಿ ಮನುಸ್ಮೃತಿಯನ್ನು ಪ್ರತಿಪಾದಿಸಿದ್ದ RSSನ ಸಂಜಾತರು “ಸಂವಿಧಾನ್ ಸಮ್ಮಾನ್” ಕಾರ್ಯಕ್ರಮ ಮಾಡುವುದು ಸದಾರಮೆ ನಾಟಕವಲ್ಲವೇ?

– ಜಿಲ್ಲಾ & ತಾಲೂಕು ಪಂಚಾಯತ್ ಚುನಾವಣೆ ಮುಗಿಯುವವರೆಗೂ ಸಂವಿಧಾನ್ ಸಮ್ಮಾನ್ ಕಾರ್ಯಕ್ರಮ ನಡೆಸುತ್ತಾರಂತೆ! ಈ ನಾಟಕ ಕೇವಲ ಚುನಾವಣೆಯ ದೃಷ್ಟಿಯಿಂದ ಹೊರತು ಸಂವಿಧಾನದ ಮೇಲಿನ ಪ್ರೀತಿಯಿಂದಲ್ಲ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ?

ಸಂವಿಧಾನದ ಪೀಠಿಕೆಯಲ್ಲಿನ ಜಾತ್ಯಾತೀತ, ಸಮಾಜವಾದ ಪದಗಳನ್ನು ಸಹಿಸದ ವರ್ಣಾಶ್ರಮದ ಪ್ರತಿಪಾದಕರು, ಸಮಾನತೆಯ ವಿರೋಧಿಗಳು ಈಗ ಕೈಯ್ಯಲ್ಲಿ ಸಂವಿಧಾನ ಹಿಡಿಯಲು ಹೊರಟಿದ್ದಾರೆ,
ಇದು ಸಂವಿಧಾನ ಹಾಗೂ ಅಂಬೇಡ್ಕರ್ ರವರ ಮೇಲಿನ ಪ್ರೀತಿಯಿಂದಲ್ಲ, ಜನರು ತೋರಿದ ಪ್ರತಿರೋಧದ ಭಯದಿಂದ ಹಾಗೂ ಅಮಿತ್ ಶಾ ಅವರನ್ನು ರಕ್ಷಿಸುವ ಉದ್ದೇಶದಿಂದ.

ಬಿಜೆಪಿಗೆ ನಿಜಕ್ಕೂ ಸಂವಿಧಾನ ಹಾಗೂ ಅಂಬೇಡ್ಕರ್ ಅವರ ಮೇಲೆ ಪ್ರೀತಿ ಇದ್ದರೆ ಅಮಿತ್ ಶಾ ಅವರ ರಾಜೀನಾಮೆ ಪಡೆಯಲಿ. ಬಿಜೆಪಿಗೆ ಅಮಿತ್ ಶಾ ಮುಖ್ಯವಲ್ಲ, ಸಂವಿಧಾನ ಮುಖ್ಯ ಎನ್ನುವುದನ್ನು ನಿರೂಪಿಸಲಿ ಎಂಬುದಾಗಿ ಸವಾಲ್ ಹಾಕಿದ್ದಾರೆ.

ಬಾಬಾ ಸಾಹೇಬರನ್ನು ಅವಮಾನಿಸಿದ ಬಿಜೆಪಿ ಈಗ ತಾನು ದಲಿತ ಪರ ಎಂದು ತೋರಿಸಿಕೊಳ್ಳಲು #ToolKit ತಯಾರಿ ಮಾಡಿರುವುದು ಕುಚೋದ್ಯದ ಸಂಗತಿ.@BJP4Karnataka ತಾನು ದಲಿತ ಪರ ಎಂದು ಬೋರ್ಡ್ ಹಾಕಿಕೊಳ್ಳುವುದು, ಕಳ್ಳ ನರಿಯೊಂದು ಸನ್ಯಾಸಿಯ ವೇಷ ಹಾಕಿದಂತೆ!
ಬಿಜೆಪಿಯ ಈ ಹೊಸ #ToolKit ದೇಶಾದ್ಯಂತ ಸಂವಿಧಾನ ಹಾಗೂ ಅಂಬೇಡ್ಕರ್ ರವರ ಅನುಯಾಯಿಗಳ… pic.twitter.com/IZhkrxhyni

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) January 11, 2025

ಬೆಂಗಳೂರಿನ BHEL ಕಾರ್ಖಾನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಐತಿಹಾಸಿಕ ಭೇಟಿ: HDK ಸಂತಸ

BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer

Share. Facebook Twitter LinkedIn WhatsApp Email

Related Posts

ಸರ್ಕಾರ, ಪೊಲೀಸ್ ಇಲಾಖೆಯ ಬಿಗಿ ಕ್ರಮಗಳಿಂದ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಇಳಿಕೆ : ಗೃಹ ಸಚಿವ ಪರಮೇಶ್ವರ್

09/12/2025 3:35 PM1 Min Read

ಯುಕೆಪಿ ಹಂತ ಮೂರು ಯೋಜನೆ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು: ಡಿಸಿಎಂ ಡಿ.ಕೆ.ಶಿವಕುಮಾರ್‌

09/12/2025 3:13 PM3 Mins Read

ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ.ಎಸ್.ಸುರೇಶ್

09/12/2025 3:08 PM1 Min Read
Recent News

“ದೇಶವು ಈಗ ಸಂಪೂರ್ಣವಾಗಿ ‘ಸುಧಾರಣಾ ಎಕ್ಸ್ ಪ್ರೆಸ್’ ಹಂತದಲ್ಲಿದೆ” : ಸಂಸದರಿಗೆ ಹೊಸ ಟಾಸ್ಕ್ ನೀಡಿದ ‘ಪ್ರಧಾನಿ ಮೋದಿ’

09/12/2025 3:46 PM

ಸರ್ಕಾರ, ಪೊಲೀಸ್ ಇಲಾಖೆಯ ಬಿಗಿ ಕ್ರಮಗಳಿಂದ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಇಳಿಕೆ : ಗೃಹ ಸಚಿವ ಪರಮೇಶ್ವರ್

09/12/2025 3:35 PM

ವಂತಾರದ ರೂವಾರಿ ಅನಂತ್ ಅಂಬಾನಿಗೆ ಜಾಗತಿಕ ಮಾನವೀಯ ದಯಾಪರತೆ ಪ್ರಶಸ್ತಿಯ ಗರಿ

09/12/2025 3:33 PM

BREAKING : ಗೋವಾ ಅಗ್ನಿ ದುರಂತ ಕೇಸ್ : ನೈಟ್ ಕ್ಲಬ್ ನ ಕಟ್ಟಡ ತೆರವುಗೊಳಿಸುವಂತೆ ಸಿಎಂ ಪ್ರಮೋದ್ ಸಾವಂತ್ ಆದೇಶ

09/12/2025 3:26 PM
State News
KARNATAKA

ಸರ್ಕಾರ, ಪೊಲೀಸ್ ಇಲಾಖೆಯ ಬಿಗಿ ಕ್ರಮಗಳಿಂದ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಇಳಿಕೆ : ಗೃಹ ಸಚಿವ ಪರಮೇಶ್ವರ್

By kannadanewsnow0509/12/2025 3:35 PM KARNATAKA 1 Min Read

ಬೆಳಗಾವಿ : 2025ರಲ್ಲಿ 13,000 ಸೈಬರ್ ಕೇಸ್ ದಾಖಲಾಗಿದ್ದು, ಸದ್ಯಕ್ಕೆ 2025 ರಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ವಂಚನೆ…

ಯುಕೆಪಿ ಹಂತ ಮೂರು ಯೋಜನೆ ಜಾರಿಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು: ಡಿಸಿಎಂ ಡಿ.ಕೆ.ಶಿವಕುಮಾರ್‌

09/12/2025 3:13 PM

ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ.ಎಸ್.ಸುರೇಶ್

09/12/2025 3:08 PM

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ

09/12/2025 3:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.