‘ಪರಿಷತ್ ಚುನಾವಣೆ’ಯಲ್ಲೂ ಬಿಜೆಪಿಗೆ ‘ಬಂಡಾಯದ ಬಿಸಿ’: ನಾಮಪತ್ರ ವಾಪಾಸ್ ಇಲ್ಲವೆಂದ ‘ರಘುಪತಿ ಭಟ್’

ಮೈಸೂರು: ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವಂತ ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ನಾಮಪತ್ರ ಹಿಂಪಡೆಯೋ ಮಾತೇ ಇಲ್ಲ ಎಂಬುದಾಗಿ ಬಂಡಾಯದ ಭಾವುಟ ಹಾರಿಸಿದ್ದಾರೆ. ಇಂದು ನೈರುತ್ಯ ಪದವೀಧರರ ಕ್ಷೇತ್ರ ಬಿಜೆಪಿ ಕಾರ್ಯಕರ್ತರು ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ನೈರುತ್ಯ ಪದವೀಧರರ ಕ್ಷೇತ್ರ ಬಿಜೆಪಿ ಕಾರ್ಯಕರ್ತರು ಬೆಂಬಲಿತ … Continue reading ‘ಪರಿಷತ್ ಚುನಾವಣೆ’ಯಲ್ಲೂ ಬಿಜೆಪಿಗೆ ‘ಬಂಡಾಯದ ಬಿಸಿ’: ನಾಮಪತ್ರ ವಾಪಾಸ್ ಇಲ್ಲವೆಂದ ‘ರಘುಪತಿ ಭಟ್’