BIGG NEWS : ನಾಳೆಯಿಂದ ಬಿಜೆಪಿ `ಸಂಕಲ್ಪ ಯಾತ್ರೆ’: ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚಾಲನೆ

ಬೆಂಗಳೂರು :  ರಾಜ್ಯ ವಿಧಾನಸಭೆ ಚುನಾವಣೆ ( Vidhansabha election) ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಲರ್ಟ್ ಆಗಿದ್ದು, ಜನಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ (BJP) ಭರ್ಜರಿ ಸಿದ್ದತೆ ನಡೆಸುತ್ತಿದೆ. ಅಕ್ಟೋಬರ್ 11 ರಿಂದ ಕ್ಷೇತ್ರ ಸಂಚಾರಕ್ಕೆ ಬಿಜೆಪಿ ಸಿದ್ದವಾಗಿದೆ. Watch Video: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಹೆದ್ದಾರಿಯಲ್ಲಿ ʻಘೇಂಡಾಮೃಗʼಕ್ಕೆ ಡಿಕ್ಕಿ ಹೊಡೆದ ಟ್ರಕ್‌, ಮುಂದೇನಾಯ್ತು ಇಲ್ಲಿ ನೋಡಿ ಹೌದು, ಕಾಂಗ್ರೆಸ್ ಇತ್ತ ಕಡೆ ರಾಷ್ಟ್ರಮಟ್ಟದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ … Continue reading BIGG NEWS : ನಾಳೆಯಿಂದ ಬಿಜೆಪಿ `ಸಂಕಲ್ಪ ಯಾತ್ರೆ’: ಸಿಎಂ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಚಾಲನೆ