BIGG NEWS: ಕಾಂಗ್ರೆಸ್ ಬಾಗಿಲು ತಟ್ಟಿದ ಬಿಜೆಪಿ ಹಾಲಿ MLC; ರಾಜಾಜಿನಗರ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬುರತ್ತಿದ್ದಂತೆ ಅದರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದೀಗ ಆಕಾಂಕ್ಷಿಗಳು ಟಿಕೆಟ್​ಗಾಗಿ ಭರ್ಜರಿ ಲಾಬಿ ನಡೆಸಿದ್ದಾರೆ. ಇದರ ಮಧ್ಯೆ ಸೈಲೆಂಟ್​ ಆಗಿ ಪಕ್ಷಾಂತರ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ಅಷ್ಟೇ ಬಿಜೆಪಿ ಸೇರ್ಪಡೆಯಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಪುಟ್ಟಣ್ಣ ಕಾಂಗ್ರೆಸ್​ ಬಾಗಿಲು ತಟ್ಟಿದ್ದಾರೆ.ಜೆಡಿಎಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿ ವಿಧಾನಪರಿಷ್ ಸದಸ್ಯರಾಗಿಯೂ ಆಯ್ಕೆಯಾಗಿರುವ ಪುಟ್ಟಣ್ಣ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ … Continue reading BIGG NEWS: ಕಾಂಗ್ರೆಸ್ ಬಾಗಿಲು ತಟ್ಟಿದ ಬಿಜೆಪಿ ಹಾಲಿ MLC; ರಾಜಾಜಿನಗರ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ