BIGG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಸಲು ಹೈಕಮಾಂಡ್ ಪ್ಲ್ಯಾನ್
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ಕಾಂಗ್ರೆಸ್ ಸೋಲಿಸಲು ಬಿಜೆಪಿ ರಣತಂತ್ರ ರೂಪಿಸಿದೆ. BIGG NEWS: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಇಂದು ಬಾಲಕಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ ಒಂದು ವೇಳೆ ಸಿದ್ದರಾಮಯ್ಯ ವರುಣಾದಲ್ಲಿ ನಿಂತ್ರೆ ಶಿಕಾರಿಪುರದ ಜೊತೆ ವರುಣಾದಲ್ಲೂ ವಿಜಯೇಂದ್ರ ಸ್ಪರ್ಧೆಗೆ ಇಳಿಸಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ಮಾಡಿದೆ. ಹಾಲಿ ಕ್ಷೇತ್ರ ಬಾದಾಮಿಯಲ್ಲೇ ನಿಂತ್ರೆ ಶ್ರೀರಾಮುಲುಯಿಂದಲೇ ಟಕ್ಕರ್ ಕೊಡುಲು ಚಿಂತನೆ ನಡೆಸಿದೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವ … Continue reading BIGG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಸಲು ಹೈಕಮಾಂಡ್ ಪ್ಲ್ಯಾನ್
Copy and paste this URL into your WordPress site to embed
Copy and paste this code into your site to embed