ಈಶ್ವರಪ್ಪ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್’ ನಡೆಸುತ್ತಿದೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಈಶ್ವರಪ್ಪನವರ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್ ನಡೆಸುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ. ಶಿವಮೊಗ್ಗದಲ್ಲಿ ಧನಂಜಯ ಸರ್ಜಿಯವರ ಮೂಲಕ ಈಶ್ವರಪ್ಪನವರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಬಿಜೆಪಿ ಸಿದ್ಧತೆ ನಡೆಸಿದೆ, ಇತ್ತ ಮಂತ್ರಿಗಿರಿ ನೀಡದೆ ಮೂಲೆಗುಂಪು ಮಾಡಲಾಗಿದೆ! ಯಡಿಯೂರಪ್ಪನವರಂತೆ ಈಶ್ವರಪ್ಪನವರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸಲಿದೆ ಬಿಜೆಪಿ ಎಂದು ಟ್ವೀಟ್ ಮಾಡಿದೆ. ಕಳೆದ ಅಧಿವೇಶನದಲ್ಲೂ ಗೈರಾಗಿದ್ದ ಈಶ್ವರಪ್ಪ ಅವರಿಗೆ ಸ್ಪೀಕರ್ ಕಾರಣ ಕೇಳಿ ನೋಟಿಸ್ ನೀಡಿದ್ದರು. ಈಗಲೂ ‘ವೈಯುಕ್ತಿಕ ಕಾರಣ’ ಹೇಳಿ ಗೈರಾಗಿದ್ದಾರೆ, … Continue reading ಈಶ್ವರಪ್ಪ ಮೇಲೆ ಬಿಜೆಪಿ ‘ಸರ್ಜಿ’ಕಲ್ ಸ್ಟ್ರೈಕ್’ ನಡೆಸುತ್ತಿದೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ