ಅಂಬೇಡ್ಕರ್ ಹೆಸರಿನಲ್ಲಿ ಸತ್ಯ ಮರೆಮಾಚಿ ಬಿಜೆಪಿಯಿಂದ ಮೊಸಳೆ ಕಣ್ಣೀರು : ಸರಣಿ ಟ್ವೀಟ್ ನಲ್ಲಿ B.K ಹರಿಪ್ರಸಾದ್ ಕಿಡಿ

ಬೆಂಗಳೂರು : ಬಾಬಾ ಸಾಹೇಬರ ಮಾನವೀಯ ಸಿದ್ದಾಂತಕ್ಕೂ ಮನುವಾದಿ ಸಿದ್ದಾಂತಕ್ಕೆ ಎತ್ತಿಂದೆತ್ತಣ ಸಂಬಂಧ? ಇತಿಹಾಸದ ಸತ್ಯಗಳನ್ನ ಮರೆಮಾಚಿ, ಬಾಬಾ ಸಾಹೇಬರ ಹೆಸರಿಗೆ ಮಸಿ ಬಳಿಯುವುದನ್ನ ಬಿಜೆಪಿ ನಿಲ್ಲಿಸದಿದ್ದರೆ, ಜನರು ತಕ್ಕ ಪಾಠ ಕಲಿಸುವುದು ಗ್ಯಾರೆಂಟಿ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ಧಾಳಿ ನಡೆಸಿದ್ದಾರೆ. ಸರಣಿ ಟ್ವಿಟ್ ನಲ್ಲಿ ಕಿಡಿಕಾರಿದ ಅವರು ಬಾಬಾ ಸಾಹೇಬರ ಹೆಸರಿನಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಇತಿಹಾಸದ ಸತ್ಯಗಳನ್ನ ಮರೆಮಾಚಿ, ಮೊಸಳೆ ಕಣ್ಣೀರು ಸುರಿಸುತ್ತಿರುವುದು ನಾಚಿಕೆಗೇಡು. ವಾಟ್ಸಪ್ ಯೂನಿವರ್ಸಿಟಿಯಲ್ಲಿ ಉತ್ಪಾದಿಸಿದ ಸುಳ್ಳುಗಳನ್ನ ಹರಿ … Continue reading ಅಂಬೇಡ್ಕರ್ ಹೆಸರಿನಲ್ಲಿ ಸತ್ಯ ಮರೆಮಾಚಿ ಬಿಜೆಪಿಯಿಂದ ಮೊಸಳೆ ಕಣ್ಣೀರು : ಸರಣಿ ಟ್ವೀಟ್ ನಲ್ಲಿ B.K ಹರಿಪ್ರಸಾದ್ ಕಿಡಿ