ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಕೆ ಹರಿಪ್ರಸಾದ್ : ಕುತೂಹಲ ಮೂಡಿಸಿದ ಉಭಯ ನಾಯಕ ಭೇಟಿ
ಬೆಂಗಳೂರು : ಒಂದು ಕಡೆ ಮುಡಾ ಹಗರಣ ಖಂಡಿಸಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋ ಪಾದಯಾತ್ರ ಆರಂಭಿಸಿದ್ದರೆ, ಇನ್ನೊಂದು ಕಡೆ ಸದಾ ಸಿದ್ದರಾಮಯ್ಯರನ್ನು ಟೀಕಿಸುತ್ತಾ ಬಂದಿರುವ, ಬಿಕೆ ಹರಿಪ್ರಸಾದ್ ಅವರು, ಇಂದು ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು ತೀವ್ರ ಅಚ್ಚರಿ ಮೂಡಿಸಿದೆ. ಹೌದು ಕಾಂಗ್ರೆಸ್ ಪಾಳಯದಲ್ಲಿ ಇದೀಗ ಅಚ್ಚರಿಯ ಬೆಳವಣಿಗೆ ಆಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಬಿಕೆ ಹರಿಪ್ರಸಾದ್ ಅವರು ಭೇಟಿ ಮಾಡಿದ್ದಾರೆ. ಈ ಒಂದು … Continue reading ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಕೆ ಹರಿಪ್ರಸಾದ್ : ಕುತೂಹಲ ಮೂಡಿಸಿದ ಉಭಯ ನಾಯಕ ಭೇಟಿ
Copy and paste this URL into your WordPress site to embed
Copy and paste this code into your site to embed