ಬೆಳಗಾವಿ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಬೆಳಗಾವಿಗೆ ಆಗಮಿಸಿದ್ದು, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಕನ್ನೇರಿ ಮಠದ ಸಂತ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮಾತನಾಡಿದ್ದು, ಕೋರ್ಟ್ ಗೆ ಹೋದರೆ ನ್ಯಾಯ ಸಿಗುತ್ತೆ ಎಂದು ಹೇಳುವುದಕ್ಕೆ ಆಗಲ್ಲ, ಪೊಲೀಸ್ ಠಾಣೆಗೆ ಹೋದರೆ ನ್ಯಾಯ ಸಿಗುತ್ತೆ ಎಂದು ಹೇಳುವುದಕ್ಕೆ ಆಗಲ್ಲ. ಆದರೆ ಧರ್ಮಸ್ಥಳಕ್ಕೆ ಹೋದರೆ ಖಂಡಿತ ನ್ಯಾಯ ಸಿಗುತ್ತದೆ ಎಂದು ನೂರಾರು ವರ್ಷಗಳ ಪರಂಪರೆ ಹೇಳುತ್ತದೆ ಎಂದಿದ್ದಾರೆ. ತರಬಾಳು ಪೀಠಕ್ಕೆ ದೂರು ನೀಡದರೆ … Continue reading ‘ಕೋರ್ಟ್ ಗೆ ಹೋದ್ರೆ ನ್ಯಾಯ ಸಿಗುತ್ತೆ ಎಂದು ಹೇಳಕ್ಕಾಗಲ್ಲ, ಧರ್ಮಸ್ಥಳಕ್ಕೆ ಹೋಗಿ ದೂರು ಕೊಟ್ರೆ ನ್ಯಾಯ ಸಿಗುತ್ತೆ’ : ಬಿ.ಎಲ್ ಸಂತೋಷ್
Copy and paste this URL into your WordPress site to embed
Copy and paste this code into your site to embed