BREAKING NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಗೆ ಹೊಳೆ ಆಲೂರಿನಲ್ಲಿ ಅಂಧ, ಬುದ್ಧಿಮಾಂದ್ಯ ಮಕ್ಕಳಿಂದ ಸಂತಾಪ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶ್ರೀಗಳ ಅಗಲಿಕೆಗೆ ಹೊಳೆ ಆಲೂರಿನಲ್ಲಿ ಅಂಧ, ಬುದ್ದಿಮಾಂದ್ಯ ಮಕ್ಕಳಿಂದ ಸಂತಾಪ ಸೂಚಿಸಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರಿನ ಮಕ್ಕಳು ಸಂತಾಪ ಸೂಚಿಸಿದ್ದಾರೆ. ಮಕ್ಕಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಮೌನಾಚರಣೆ ಮೂಲಕ … Continue reading BREAKING NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಗೆ ಹೊಳೆ ಆಲೂರಿನಲ್ಲಿ ಅಂಧ, ಬುದ್ಧಿಮಾಂದ್ಯ ಮಕ್ಕಳಿಂದ ಸಂತಾಪ