BIGG NEWS: ಕುಂದಾನಗರಿಯಲ್ಲಿ ಮತ್ತೆ ಹರಿದ ರಕ್ತಪಾತ: ಮಗಳಿಗೆ ಚುಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಕು ಇರಿತ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಬಾಲಕಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ನಾಲ್ವರಿಗೆ ಚಾಕು ಇರಿದಿದ್ದಾರೆ. BIGG NEWS: ಚಂದ್ರಶೇಖರ್‌ ಸಾವು ಪ್ರಕರಣ; ಇಂದು ರೇಣುಕಾಚಾರ್ಯ ನಿವಾಸಕ್ಕೆ ಸಿಎಂ ಭೇಟಿ   ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಮಂಗಳವಾರ ಸಂಜೆ ತಮ್ಮ ಮಗಳಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಲು ತಂದೆ ಹಿರಿಯರ ಸಮೇತ ಹೋಗಿದ್ದರು. 17 ವರ್ಷದ ಬಾಲಕ ಹಾಗೂ ಆತನ ಸ್ನೇಹಿತರಿಗೆ ಬುದ್ದಿ ಹೇಳಲು ಹೋದಾಗ ಜಗಳ ನಡೆದು ವಿಕೋಪಕ್ಕೆ … Continue reading BIGG NEWS: ಕುಂದಾನಗರಿಯಲ್ಲಿ ಮತ್ತೆ ಹರಿದ ರಕ್ತಪಾತ: ಮಗಳಿಗೆ ಚುಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಕು ಇರಿತ