BIGG NEWS: ಶರಣರ ನಾಡಿನಲ್ಲಿ ಮತ್ತೆ ರಕ್ತಪಾತ; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕ ಬರ್ಬರ ಹತ್ಯೆ

ಕಲಬುರ್ಗಿ: ಕಳೆದ ಎರಡು ದಿನಗಳ ಹಿಂದಷ್ಟೇ ನಡೆದ ಯುವಕ‌ನ ಕೊಲೆ ಸುದ್ದಿ ಮಾಸುವ ಮುನ್ನವೇ ಇದೀಗ ಮತ್ತೊಂದು‌ ಕೊಲೆ ನಡೆದಿದೆ. BIGG NEWS: ಭಾರತ್‌ ಜೋಡೋ ಯಾತ್ರೆ ವೇಳೆ ʼಅಮ್ಮನ ಶೂ ಲೇಸ್ʼ ಕಟ್ಟಿದ ರಾಹುಲ್ ಗಾಂಧಿ|Bharat Jodo Yatra   ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಿನ್ನೆ ತಡರಾತ್ರಿ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ. ಸಂತೋಷ ಕಾಲೋನಿ ನಿವಾಸಿ ಲಕ್ಷ್ಮಿಪುತ್ರ (35) ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಯುವಕನನ್ನು … Continue reading BIGG NEWS: ಶರಣರ ನಾಡಿನಲ್ಲಿ ಮತ್ತೆ ರಕ್ತಪಾತ; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕ ಬರ್ಬರ ಹತ್ಯೆ