BIGG NEWS: ಕುಂದಾನಗರಿಯಲ್ಲಿ ಹರಿದ ರಕ್ತಪಾತ; ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ರೌಡಿಗಳ ಭೀಕರ ಹತ್ಯೆ

ಬೆಳಗಾವಿ: ಜಿಲ್ಲೆಯ ಸುಳೇಭಾವಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ರೌಡಿಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. BIGG NEWS: ಆಳಂದ ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಹಣ ಡ್ರಾ ಮಾಡಿಕೊಂಡ ಆರೋಪ; ದೂರು ದಾಖಲು 28 ವರ್ಷದ ಮಹೇಶ್ ಮುರಾರಿ ಹಾಗೂ 24 ವರ್ಷದ ಪ್ರಕಾಶ್ ಹುಂಕರಿ ಪಾಟೀಲ್ ಹತ್ಯೆಯಾದವರು. ನಿನ್ನೆ ರಾತ್ರಿ ಕೆಲ ಪಡ್ಡೆ ಹುಡುಗರು ಸುಳೇಭಾವಿ ಗ್ರಾಮದ ಲಕ್ಷ್ಮಿ ಗಲ್ಲಿಯ ಶಿವಾಜಿ ಪ್ರತಿಮೆಯ ಬಳಿ ನಿಂತು ಹರಟೆ ಹೊಡೆಯುತ್ತಿದ್ದರು. ಎಂಟೂವರೆ ಗಂಟೆ ಸುಮಾರಿಗೆ ಕೈಯಲ್ಲಿ … Continue reading BIGG NEWS: ಕುಂದಾನಗರಿಯಲ್ಲಿ ಹರಿದ ರಕ್ತಪಾತ; ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ರೌಡಿಗಳ ಭೀಕರ ಹತ್ಯೆ