Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 600 ಅಂಕ ಏರಿಕೆ : 26,150 ರ ಗಡಿ ದಾಟಿದ ‘ನಿಫ್ಟಿ’ |Share Market

22/12/2025 3:07 PM

ಪುರುಷರೇ ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಿ, ಎಂದಿಗೂ ಹಣದ ಕೊರತೆ ಎದುರಾಗದು!

22/12/2025 2:57 PM

ಪುರುಷರೇ ಗಮನಿಸಿ : ಒಂದು ಹನಿ ವೀರ್ಯ ಉತ್ಪತ್ತಿಯಾಗಲು ಎಷ್ಟು ದಿನಗಳು ಬೇಕಾಗುತ್ತದೆ ಗೊತ್ತಾ? ವ್ಯರ್ಥ ಮಾಡಬೇಡಿ!

22/12/2025 2:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ತಡೆದವರಿಗೆ BMRCL ಶಾಕ್: ದೂರು ದಾಖಲು | Namma Metro
KARNATAKA

ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ತಡೆದವರಿಗೆ BMRCL ಶಾಕ್: ದೂರು ದಾಖಲು | Namma Metro

By kannadanewsnow0917/11/2025 9:03 PM

ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲು ತಡೆದು ರೈಲು ಪ್ರಯಾಣಕ್ಕೆ ವಿಳಂಬ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಮೆಟ್ರೋ ರೈಲು ತಡೆದವರ ವಿರುದ್ದ ಬಿಎಂಆರ್ ಸಿಎಲ್ ದೂರು ನೀಡಿದೆ. ಹೀಗಾಗಿ ಮೆಟ್ರೋ ರೈಲು ತಡೆದಂತವರ ವಿರುದ್ಧ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 17ನೇ ನವೆಂಬರ್ 2025ರ ಮುಂಜಾನೆ, ಕೆಲವು ವ್ಯಕ್ತಿಗಳ ಗುಂಪು ಹಳದಿಮಾರ್ಗದ ಮೊದಲ ರೈಲು ಹೊರಡುವುದನ್ನು ಆರ್.ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿತು. ಇದರ ಪರಿಣಾಮವಾಗಿ, 6:00ಕ್ಕೆ ಹೊರಡಬೇಕಿದ್ದ ರೈಲು 6:35ಕ್ಕೆ ಹೊರಟಿತು. ಇದರಿಂದಾಗಿ ಎಲ್ಲಾ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಯಿತು. ಸೇವೆಯನ್ನು ಸ್ಥಿರಗೊಳಿಸಲು, ಒಂದು ರೈಲನ್ನು ಸೆಂಟ್ರಲ್ ಸಿಲ್ಕ್ ಬೋರ್ಡ್ ನ ಲ್ಲಿ ಶಾರ್ಟ್-ಲೂಪ್ ಮಾಡಬೇಕಾಯಿತು. ಇಂತಹ ಕೃತ್ಯಗಳು ಅನೇಕ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟು ಮಾಡುವುದಷ್ಟೇ ಅಲ್ಲದೆ, ಮೆಟ್ರೋ ಸಂಚಾರದ ಸುರಕ್ಷತೆ ಮತ್ತು ದಕ್ಷತೆಯ ಕಾರ್ಯಾಚರಣೆಯನ್ನೂ ಹಾನಿಗೊಳಿಸುತ್ತವೆ ಎಂದಿದೆ.

ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ, 2002ರ ಪ್ರಕಾರ, ಇಂತಹ ವ್ಯತ್ಯಯಗಳಿಗೆ ಸಜೆ, ದಂಡ ಅಥವಾ ಎರಡನ್ನು ವಿಧಿಸಬಹುದು. ಈ ಬಗ್ಗೆ ಮುಂದಿನ ಕ್ರಮಕ್ಕಾಗಿ ಪೊಲೀಸರಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದೆ.

ನವೆಂಬರ್ 1 ರಿಂದ, 5ನೇ ರೈಲ್ ಅನ್ನು ಪರಿಚಯದೊಂದಿಗೆ, ಹಳದಿ ಮಾರ್ಗದ ಸೇವೆಯ ಆರಂಭವನ್ನು 6:30ರಿಂದ 6:00ಕ್ಕೆ ಪ್ರಾರಂಭಿಸಲಾಗಿದೆ. ಪೀಕ್ ಅವರ್ ಹೆಡ್‌ವೇಯ್ಲಲಿ ರೈಲುಗಳನ್ನು19 ನಿಮಿಷದಿಂದ 15 ನಿಮಿಷಕ್ಕೆ ಆವರ್ತನವನ್ನು ಕಡಿಮೆಗೊಳಿಸಲಾಯಿತು. ಮುಂಬರುವ ತಿಂಗಳುಗಳಲ್ಲಿ ಹೆಚ್ಚುವರಿ ರೈಲು ಸೆಟ್ ಗಳನ್ನು ಕಾರ್ಯಾರಂಭ ಮಾಡುವುದರಿಂದ ಹಳದಿ ಮಾರ್ಗದ ಸೇವೆ ಇನ್ನಷ್ಟು ಉತ್ತಮವಾಗಲಿದೆ ಎಂದು ಹೇಳಿದೆ.

ನಮ್ಮ ಮೆಟ್ರೋ ಸುರಕ್ಷಿತ, ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಬದ್ಧವಾಗಿದೆ. ಪ್ರಸ್ತುತ, ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ಪೀಕ್ ಅವಧಿಯಲ್ಲಿ ಹಳದಿ ಮಾರ್ಗದಲ್ಲಿ ಎಲ್ಲಾ ರೈಲುಗಳನ್ನು ಬಳಸುತ್ತಿದ್ದು ಶೇ 100% ರಷ್ಟು ಪೀಕ್ ಆವರ್ತನಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಯಾಣಿಕರ ಅನುಕೂಲಕ್ಕೆ ಆದ್ಯತೆ ನೀಡುತ್ತದೆ-ನಿರ್ವಹಣಾ ಮೀಸಲುಗಾಗಿ ತಾತ್ಕಾಲಿಕವಾಗಿ ಬಿಡಿ ರೈಲಿನ ನಿಬಂಧನೆಯನ್ನು ಸಹ ಮುಂದೂಡಿದೆ ಎಂದಿದೆ.

ಬಿಎಂಆರ್‌ಸಿಎಲ್, ಎಲ್ಲಾ ಪ್ರಯಾಣಿಕರು ಸಹಕರಿಸಿ ಮೆಟ್ರೋ ಸೇವೆಯನ್ನು ಸರಾಗವಾಗಿ ನಡೆಯಲು ಸಹಾಯ ಮಾಡುವಂತೆ ವಿನಂತಿಸುತ್ತದೆ. ಪ್ರಯಾಣಿಕರ ಅನುಭವವನ್ನು ಸುಧಾರಿಸಲು ಮತ್ತು ವಿಶ್ವಾಸಾರ್ಹ ಸೇವೆ ನೀಡಲು ನಾವು ಸದಾ ಬದ್ಧರಾಗಿದ್ದೇವೆ ಎಂದು ಬಿಎಂಆರ್ ಸಿ ಎಲ್ ತಿಳಿಸಿದೆ.

Watch Video: ‘ಶಾಸಕ’ರ ಮೇಲಿನ ಪ್ರೀತಿಯ ಅಭಿಮಾನಕ್ಕೆ ಹಾಡು ಬರೆದು ಹಾಡಿದ ‘ಶಾಲಾ ಮಕ್ಕಳು’

BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | CM Siddaramaiah Wife

Share. Facebook Twitter LinkedIn WhatsApp Email

Related Posts

ಪುರುಷರೇ ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಿ, ಎಂದಿಗೂ ಹಣದ ಕೊರತೆ ಎದುರಾಗದು!

22/12/2025 2:57 PM2 Mins Read

ಪುರುಷರೇ ಗಮನಿಸಿ : ಒಂದು ಹನಿ ವೀರ್ಯ ಉತ್ಪತ್ತಿಯಾಗಲು ಎಷ್ಟು ದಿನಗಳು ಬೇಕಾಗುತ್ತದೆ ಗೊತ್ತಾ? ವ್ಯರ್ಥ ಮಾಡಬೇಡಿ!

22/12/2025 2:57 PM1 Min Read

BREAKING : ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ನಿರ್ಧಾರಕ್ಕೆ ನಾನು ಬದ್ಧ : CM ಸಿದ್ದರಾಮಯ್ಯ

22/12/2025 2:51 PM1 Min Read
Recent News

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 600 ಅಂಕ ಏರಿಕೆ : 26,150 ರ ಗಡಿ ದಾಟಿದ ‘ನಿಫ್ಟಿ’ |Share Market

22/12/2025 3:07 PM

ಪುರುಷರೇ ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಿ, ಎಂದಿಗೂ ಹಣದ ಕೊರತೆ ಎದುರಾಗದು!

22/12/2025 2:57 PM

ಪುರುಷರೇ ಗಮನಿಸಿ : ಒಂದು ಹನಿ ವೀರ್ಯ ಉತ್ಪತ್ತಿಯಾಗಲು ಎಷ್ಟು ದಿನಗಳು ಬೇಕಾಗುತ್ತದೆ ಗೊತ್ತಾ? ವ್ಯರ್ಥ ಮಾಡಬೇಡಿ!

22/12/2025 2:57 PM
Sonia, Rahul Gandhi

BREAKING : ನ್ಯಾಷನಲ್ ಹೆರಾಲ್ಡ್ ಕೇಸ್ ; ‘ED’ ಮೇಲ್ಮನವಿಗೆ ಪ್ರತಿಕ್ರಿಯಿಸುವಂತೆ ‘ರಾಹುಲ್, ಸೋನಿಯಾ ಗಾಂಧಿ’ಗೆ ಹೈಕೋರ್ಟ್ ನೋಟಿಸ್

22/12/2025 2:55 PM
State News
KARNATAKA

ಪುರುಷರೇ ನಿಮ್ಮ ಪರ್ಸ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಿ, ಎಂದಿಗೂ ಹಣದ ಕೊರತೆ ಎದುರಾಗದು!

By kannadanewsnow0922/12/2025 2:57 PM KARNATAKA 2 Mins Read

ನಮ್ಮ ಪರ್ಸ್ ಯಾವಾಗಲೂ ತುಂಬಿರಬೇಕು, ಅದು ಖಾಲಿಯಾಗಬಾರದೆಂದು ಅನೇಕರು ಬಯಸುತ್ತಾರೆ. ಕೆಲವೊಮ್ಮೆ ಹಣದ ಸಮಸ್ಯೆ ಎದುರಾದಾಗ ಪರ್ಸ್ ನಲ್ಲಿ ಹಣ…

ಪುರುಷರೇ ಗಮನಿಸಿ : ಒಂದು ಹನಿ ವೀರ್ಯ ಉತ್ಪತ್ತಿಯಾಗಲು ಎಷ್ಟು ದಿನಗಳು ಬೇಕಾಗುತ್ತದೆ ಗೊತ್ತಾ? ವ್ಯರ್ಥ ಮಾಡಬೇಡಿ!

22/12/2025 2:57 PM

BREAKING : ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ನಿರ್ಧಾರಕ್ಕೆ ನಾನು ಬದ್ಧ : CM ಸಿದ್ದರಾಮಯ್ಯ

22/12/2025 2:51 PM

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್

22/12/2025 2:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.