BREAKING NEWS: ಬಿಜೆಪಿ-ಜೆಡಿಎಸ್‌ ಮಧ್ಯೆ ಜೋರಾದ BMS ಹಗರಣ; ಸದನದಲ್ಲಿ ಗದ್ದಲ

ಬೆಂಗಳೂರು: ಬಿಎಂಎಸ್‌ ಟ್ರಸ್ಟ್‌ ಅವ್ಯವಹಾರ ಕುರಿತು ಬಿಜೆಪಿ- ಜೆಡಿಎಸ್‌ ಮಧ್ಯೆ ಕಲಾಪದಲ್ಲಿ ಗದ್ದಲ ಜೋರಾಗಿದೆ. ಸಚಿವ ಅಶ್ವತ್ಥ ನಾರಾಯಣ ಕೂಡಲೇ ರಾಜೀನಾಮೆ ನೀಡಲೇಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. BIGG NEWS: ತುಮಕೂರಿನಲ್ಲಿ ಗೋಡೆ ಬರಹದಲ್ಲಿ ತಪ್ಪು ಕನ್ನಡ ಪದ ಬಳಕೆ ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಟ್ರಸ್ಟ್‌ ಅನ್ನು ಖಾಸಗಿವರಿಗೆ ಹಸ್ತಾಂತರ ಮಾಡಿದ್ದಕ್ಕೆ ವಿರೋಧಿಸ ಜೆಡಿಎಸ್‌ ಹೋರಾಟ ನಡೆಸುತ್ತಿದೆ. ಟೆಸ್ಟ್‌ ಅನ್ನು ಮತ್ತೆ ಸರ್ಕಾರ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ಜೆಡಿಎಸ್ ನಾಯಕರ ಪಟ್ಟುಹಿಡಿದು … Continue reading BREAKING NEWS: ಬಿಜೆಪಿ-ಜೆಡಿಎಸ್‌ ಮಧ್ಯೆ ಜೋರಾದ BMS ಹಗರಣ; ಸದನದಲ್ಲಿ ಗದ್ದಲ