BREAKING: ಇಂದು ಭರತ್ ಭೂಷಣ್, ಮಂಜುನಾಥ್ ಮೃತದೇಹ ಬೆಂಗಳೂರಿಗೆ ಆಗಮನ: ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಬಲಿಯಾದಂತ ಕರ್ನಾಟಕದ ಭರತ್ ಭೂಷಣ್ ಹಾಗೂ ಮಂಜುನಾಥ್ ಮೃತದೇಹ ಇಂದು ಬೆಂಗಳೂರಿಗೆ ಆಗಮಿಸಲಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹವನ್ನು ತಾಯ್ನಾಡಿಗೆ ಮರಳಿ ತರಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ ಎಂದಿದ್ದಾರೆ. ವಿಮಾನದ ಮೂಲಕ ಭರತ್‌ ಭೂಷಣ್‌ ಅವರ ಮೃತದೇಹ ಇಂದು ಮಧ್ಯಾಹ್ನ 3 ಗಂಟೆಗೆ ಮುಂಬೈ … Continue reading BREAKING: ಇಂದು ಭರತ್ ಭೂಷಣ್, ಮಂಜುನಾಥ್ ಮೃತದೇಹ ಬೆಂಗಳೂರಿಗೆ ಆಗಮನ: ಸಿಎಂ ಸಿದ್ಧರಾಮಯ್ಯ ಮಾಹಿತಿ