Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘2022ರಲ್ಲಿ ಟ್ರಂಪ್ ಅಧ್ಯಕ್ಷರಾಗಿದ್ದರೆ ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ’: ಪುಟಿನ್

16/08/2025 8:54 AM

ಕಲಬುರಗಿಯಲ್ಲಿ ಘೋರ ಘಟನೆ : ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಸಾವು!

16/08/2025 8:49 AM

1.5 ಕೋಟಿ ಉದ್ಯೋಗದ ಆಫರ್ ತಿರಸ್ಕರಿಸಿದ ನೀರಜ್ ಚೋಪ್ರಾ ಪತ್ನಿ

16/08/2025 8:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ ಕರೆ
KARNATAKA

ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ ಕರೆ

By kannadanewsnow0721/02/2024 11:37 AM

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕುಟುಕಿದರು.

ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯವಾದಿ ಹೋರಾಟ ಮತ್ತು ಚಳವಳಿಯ ಚರಿತ್ರೆಯನ್ನು ಎಳೆ ಎಳೆಯಾಗಿ ವಿವರಿಸಿದರು.

ಶೋಭಾ ಕರಂದ್ಲಾಜೆಗೆ ಲೋಕಸಭೆ ಟಿಕೇಟ್‌ ನೀಡದಂತೆ ಹೈಕಮಾಂಡ್‌ಗೆ ಕಾರ್ಯಕರ್ತರಿಂದ ಪತ್ರ!

ಸಿದ್ದಗಂಗಾ ಮಠದ ಅಕ್ಕಿ ಪಡೆದ ಪ್ರಕರಣ : ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್​​​

ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಮತ್ತೊಂದು ‘ವಿವಾದತ್ಮಕ’ ಆದೇಶ!

ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದವರು, ಹುತಾತ್ಮರಾದವರು, ಬ್ರಿಟಿಷರಿಂದ ಹಿಂಸೆ ಅನುಭವಿಸಿದವರು ಕಾಂಗ್ರೆಸ್ಸಿನವರು. ಬಿಜೆಪಿ ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೇ ಇಲ್ಲ. ಅವರು ದೇಶಕ್ಕಾಗಿ ಹೋರಾಡಿದ ಚರಿತ್ರೆಯೇ ಇಲ್ಲ. ನಮ್ಮ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಈಗ ಇವರು ರಾಷ್ಟ್ರೀಯವಾದಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಭಾರತದ ಇತಿಹಾಸ ಮತ್ತು ಚರಿತ್ರೆಯಲ್ಲಿ ಯಾರು ನಿಜವಾದ ರಾಷ್ಟ್ರೀಯವಾದಿಗಳು ಎನ್ನುವುದು ದಾಖಲಾಗಿದೆ ಎಂದರು.

ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಕಾಂಗ್ರೆಸ್ ನ ದಾಖಲೆ, ಸಾಧನೆಗಳನ್ನು ಮುಖ್ಯಮಂತ್ರಿಗಳು ಪರಿಷತ್ ನಲ್ಲಿ ವಿವರವಾಗಿ ಹೇಳುವಾಗ ಜೆಡಿಎಸ್ ನ ಸದಸ್ಯ ಬೋಜೇಗೌಡರು ಮಧ್ಯ ಪ್ರವೇಶಿಸಿ ಏನನ್ನೋ ಹೇಳಲು ಮುಂದಾದರು.

ಈ ವೇಳೆ ಮುಖ್ಯಮಂತ್ರಿಗಳು ತಮ್ಮ ಮಾಮೂಲು ಹಾಸ್ಯದ ಶೈಲಿಯಲ್ಲಿ “ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ ಎಂದರು. ಮುಖ್ಯಮಂತ್ರಿಗಳ ಮಾತನ್ನು ಗೌರವದಿಂದ ಸ್ವೀಕರಿಸಿದ ಬೋಜೇಗೌಡರು ಸಿಎಂ ಗೆ ಕೈ ಮುಗಿದು ಕುಳಿತರು.

‘ಉದ್ಯೋಗ’ಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿವೆ ಈ ‘ರಾಜ್ಯಗಳು’ ! ಕಳೆದ ಡಿಸೆಂಬರ್‌ನಲ್ಲಿ EPFO ಸದಸ್ಯರ ಸಂಖ್ಯೆ 15.62 ಲಕ್ಷ

ಸಂಪಾದಕೀಯಗಳ ಶ್ಲಾಘನೆ : ರಾಜ್ಯಪಾಲರ ಭಾಷಣವನ್ನು ಮೆಚ್ಚಿ ವಿಶ್ಲೇಷಣೆ ಮಾಡಿ ಬರೆದ ನಾಡಿದ ಪ್ರಮುಖ ಪತ್ರಿಕೆಗಳ ಸಂಪಾದಕೀಯಗಳು ಮತ್ತು ವರದಿಗಳನ್ನು ಮುಖ್ಯಮಂತ್ರಿಗಳು ಪ್ರಸ್ತಾಪಿಸಿ ರಾಜ್ಯಪಾಲರ ಭಾಷಣವನ್ನು ಸುಳ್ಳು ಎಂದು ಆರೋಪಿಸಿದ್ದ ಬಿಜೆಪಿ-ಜೆಡಿಎಸ್ ಸದಸ್ಯರ ಮಾತಿಗೆ ಕನ್ನಡಿ ಹಿಡಿದರು.

ನಿಮ್ಮ ದಾಖಲೆ ಮುರಿಯಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಭರ್ಜರಿಯಾಗಿ ಜಯಗಳಿಸಿದ ಪುಟ್ಟಣ್ಣ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. 5 ನೇ ಬಾರಿಗೆ ಪುಟ್ಟಣ್ಣ ಪರಿಷತ್ ಪ್ರವೇಶಿಸಿದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, “ಸಭಾಧ್ಯಕ್ಷರೇ ನೀವು ಎಂಟು ಬಾರಿ ಗೆಲುವು ಸಾಧಿಸಿದ್ದೀರಿ. ನಿಮ್ಮ ದಾಖಲೆಯನ್ನು ಸದ್ಯಕ್ಕೆ ಯಾರೂ ಸರಿಗಟ್ಟಲು ಸಾಧ್ಯವಿಲ್ಲ” ಎಂದು ಹೊರಟ್ಟಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

BojeGowda come this way. If you are communal if you are secular stay there: CM ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ ಕರೆ
Share. Facebook Twitter LinkedIn WhatsApp Email

Related Posts

ಕಲಬುರಗಿಯಲ್ಲಿ ಘೋರ ಘಟನೆ : ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಸಾವು!

16/08/2025 8:49 AM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿದ ಪ್ಲಾಸ್ಟಿಕ್ ಮ್ಯಾಟ್ ಅಂಗಡಿ, ಓರ್ವ ಸಜೀವ ದಹನ!

16/08/2025 7:57 AM1 Min Read

BREAKING : ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ದುರ್ಮರಣ : ಮಕ್ಕಳು ಸೇರಿ 7 ಜನರಿಗೆ ಗಂಭೀರ ಗಾಯ!

16/08/2025 7:38 AM1 Min Read
Recent News

‘2022ರಲ್ಲಿ ಟ್ರಂಪ್ ಅಧ್ಯಕ್ಷರಾಗಿದ್ದರೆ ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ’: ಪುಟಿನ್

16/08/2025 8:54 AM

ಕಲಬುರಗಿಯಲ್ಲಿ ಘೋರ ಘಟನೆ : ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಸಾವು!

16/08/2025 8:49 AM

1.5 ಕೋಟಿ ಉದ್ಯೋಗದ ಆಫರ್ ತಿರಸ್ಕರಿಸಿದ ನೀರಜ್ ಚೋಪ್ರಾ ಪತ್ನಿ

16/08/2025 8:35 AM

BREAKING: ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೆನ್ ನಿಧನ | Ramdas Soren dies

16/08/2025 8:15 AM
State News
KARNATAKA

ಕಲಬುರಗಿಯಲ್ಲಿ ಘೋರ ಘಟನೆ : ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಸಾವು!

By kannadanewsnow0516/08/2025 8:49 AM KARNATAKA 1 Min Read

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಭಾರಿ ಮಳೆಗೆ ನೆನೆದಿದ್ದ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆ…

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಬೆಂಕಿಯಿಂದ ಹೊತ್ತಿ ಉರಿದ ಪ್ಲಾಸ್ಟಿಕ್ ಮ್ಯಾಟ್ ಅಂಗಡಿ, ಓರ್ವ ಸಜೀವ ದಹನ!

16/08/2025 7:57 AM

BREAKING : ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರ ದುರ್ಮರಣ : ಮಕ್ಕಳು ಸೇರಿ 7 ಜನರಿಗೆ ಗಂಭೀರ ಗಾಯ!

16/08/2025 7:38 AM

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ | Chandrashekhar Swamiji No More

16/08/2025 7:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.