BREAKING NEWS: ಬಾಂಬ್ ನಿಷ್ಕ್ರಿಯ ದಳದಿಂದ ಶಾಲೆಯ ಪರಿಶೀಲನೆ; ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ- ಡಿಸಿಪಿ ಲಕ್ಷ್ಮಣ್ ನಿಂಬರ್ಗಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಡೆತನದ ಸ್ಕೂಲ್ ಗೆ ಬಾಂಬ್‌ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ: ಕೊಗ್ರೆ ಸೇತುವೆ ಕುಸಿತದಿಂದ ಸಂಚಾರ ಬಂದ್   ಇಂದು ಶಾಲೆಗೆ ಬೆಳಗ್ಗೆ ಇ-ಮೇಲ್ ಬಂದ ಬಗ್ಗೆ ಮಾಹಿತಿ ಬಂದಿದೆ. ಕೂಡಲೇ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ.ಮಕ್ಕಳನ್ನು ಸೇಫ್ ಯೂನಿಟ್ ಗಳಿಗೆ ಶಿಫ್ಟ್ ಮಾಡಲಾಗಿದೆ.ಶಾಲೆಯನ್ನು ಪರಿಶೀಲನೆ ನಡೆಸಲಾಗಿದೆ ಎಂದರು. BIGG … Continue reading BREAKING NEWS: ಬಾಂಬ್ ನಿಷ್ಕ್ರಿಯ ದಳದಿಂದ ಶಾಲೆಯ ಪರಿಶೀಲನೆ; ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ- ಡಿಸಿಪಿ ಲಕ್ಷ್ಮಣ್ ನಿಂಬರ್ಗಿ