ಬೊಮ್ಮಾಯಿ ಕೇವಲ ಬಿಜೆಪಿಗಷ್ಟೇ ಅಲ್ಲ, ಕರ್ನಾಟಕದ ಮುಖ್ಯಮಂತ್ರಿ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮಂಗಳೂರು ಸರಣಿ ಕೊಲೆಗಳಿಗೆ ಸಂಬಂಧಿಸಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಇಡುತ್ತಿರುವ ತಪ್ಪು ಹೆಜ್ಜೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಸವರಾಜ ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್ ಮತ್ತು ಪ್ರವೀಣ್ ನಿಟ್ಟಾರು ಹತ್ಯೆಯಾದ … Continue reading ಬೊಮ್ಮಾಯಿ ಕೇವಲ ಬಿಜೆಪಿಗಷ್ಟೇ ಅಲ್ಲ, ಕರ್ನಾಟಕದ ಮುಖ್ಯಮಂತ್ರಿ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ