ಬೆಂಗಳೂರು :  ದಿ. ಡಾ‌. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ʻಪ್ರೀ ರಿಲೀಸ್‌ ʼಇವೆಂಟ್ ಪುನೀತ್‌ ಪರ್ವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು.

BIGG BREAKING NEWS : ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸೇವೆಯಲ್ಲಿ ಯಾವುದೇ ಸಮಸ್ಯೆ ಆಗಿಲ್ಲ : ಆರೋಗ್ಯ ಇಲಾಖೆ ಆಯುಕ್ತ ಡಾ. ರಂದೀಪ್ ಸ್ಪಷ್ಟನೆ

 ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. ಈ ಸುದ್ದಿ ಈಗಷ್ಟೇ ಬಂದಿದೆ. ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ

BIGG NEWS : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪೋಸ್ಟರ್‌ ಪಾಲಿಟಿಕ್ಸ್‌ : ʻಪಿಎಫ್‌ಐ ಭಾಗ್ಯʼ ಪೋಸ್ಟರ್‌ ಪೊಲೀಸರಿಂದ ತೆರವು

Share.
Exit mobile version