ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ, ರಾಜೀನಾಮೆ ನೀಡಬೇಕು – ಸಿದ್ಧರಾಮಯ್ಯ

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ( Bommai ) ಅವರು ರಾಜೀನಾಮೆ ನೀಡಬೇಕು. ಮುಕ್ತ-ನ್ಯಾಯ ಸಮ್ಮತ ಚುನಾವಣೆ ನಡೆಯಬೇಕೆಂದರೆ 3 ಕ್ಷೇತ್ರಗಳಂತೆಯೇ 224 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಈ ಅಕ್ರಮದ ನ್ಯಾಯಾಂಗ ತನಿಖೆ ನಡೆಸಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಆಗ್ರಹಿಸಿದ್ದಾರೆ. ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ ಅವರು ರಾಜೀನಾಮೆ … Continue reading ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ, ರಾಜೀನಾಮೆ ನೀಡಬೇಕು – ಸಿದ್ಧರಾಮಯ್ಯ