ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯಿಂದ ಗುರುವಿಗೇ ತಿರುಮಂತ್ರ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು ಯಡಿಯೂರಪ್ಪ, ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ ಕೊಡುಗೆ ಜೈಲು, ಕಣ್ಣೀರು, ದ್ರೋಹ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು ಯಡಿಯೂರಪ್ಪ, ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ ಕೊಡುಗೆ ಜೈಲು, ಕಣ್ಣೀರು, ದ್ರೋಹ… ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ BSY ಅವರನ್ನು ಬಿಡುವುದೇ? ಹತ್ತಿದ ಏಣಿಯನ್ನು ಒಡೆಯುವುದು, ತಿಂದ ತಟ್ಟೆಗೆ ಮಣ್ಣು ಹಾಕುವುದು ಬಿಜೆಪಿಯ ಹುಟ್ಟುಗುಣ … Continue reading ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯಿಂದ ಗುರುವಿಗೇ ತಿರುಮಂತ್ರ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ