Breaking News : ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡರ ಭೇಟಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು :  ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರಾಗಿದ್ದು,  ಈ ಹಿನ್ನೆಲೆ ಪದ್ಮನಾಭ ನಗರದಲ್ಲಿರುವ ಹೆಚ್‌ಡಿಡಿ ನಿವಾಸಕ್ಕೆ ಸಿಎಂ ಬೊಮ್ಮಾಯಿ ಧಾವಿಸಿದ್ದಾರೆ. ಪದ್ಮನಾಭ ನಗರದಲ್ಲಿರುವ ಹೆಚ್‌ಡಿಡಿ ನಿವಾಸಕ್ಕೆ ಸಿಎಂ ಬೊಮ್ಮಾಯಿ ತೆರಳಿದ್ದು, ಸಿಎಂ ಜೊತೆ ಸಚಿವರಾದ ಅಶೋಕ್, ಸೋಮಣ್ಣ ಸೇರಿದಂತೆ ಸಚಿವರ ದಂಡೇ ಸದನ ಬಿಟ್ಟು ದೇವೇಗೌಡರ ಮನೆಗೆ ತೆರಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಳೆದೆರಡು ದಿನಗಳ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾದೇವೇಗೌಡರ ಭೇಟಿಯಾಗಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ  ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ … Continue reading Breaking News : ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡರ ಭೇಟಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ