Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಯುವಕರಲ್ಲಿ ಹೆಚ್ಚುತ್ತಿದೆ ‘ಸೆಕ್ಸ್ ಡ್ರಗ್ಸ್’ ಕ್ರೇಜ್: ಅಪಾಯದ ಬಗ್ಗೆ ಎಚ್ಚರಿಸಿದ ವೈದ್ಯರು!

05/05/2026 6:16 AM

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!

05/05/2026 6:13 AM

Rain Alert :  ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.10ರವರೆಗೆ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/05/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!
KARNATAKA

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!

By kannadanewsnow5705/05/2026 6:13 AM

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳು ಮದ್ಯ ಮಾರಾಟದಲ್ಲಿ ಹೊಸ ಇತಿಹಾಸ ಬರೆದಿದೆ. ಅಬಕಾರಿ ಇಲಾಖೆಯ ಕಳೆದ 13 ವರ್ಷಗಳ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಇಷ್ಟೊಂದು ಭಾರಿ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರುವುದು ಇದೇ ಮೊದಲು.

ಏಪ್ರಿಲ್ ತಿಂಗಳಲ್ಲಿ ಒಟ್ಟು 118.56 ಲಕ್ಷ ಬಾಕ್ಸ್ ಮದ್ಯ ಮಾರಾಟವಾಗಿದೆ. ಐಎಂಎಲ್ (IML): ವಿಸ್ಕಿ, ಬ್ರಾಂಡಿ, ರಮ್, ಜಿನ್ ಸೇರಿದಂತೆ ಒಟ್ಟು 68.17 ಲಕ್ಷ ಬಾಕ್ಸ್ ಐಎಂಎಲ್ ಮದ್ಯ ಮಾರಾಟವಾಗಿದ್ದು, ಕಳೆದ ವರ್ಷಕ್ಕೆ (57.44 ಲಕ್ಷ ಬಾಕ್ಸ್) ಹೋಲಿಸಿದರೆ ಶೇ. 18.68 ರಷ್ಟು ಪ್ರಗತಿ ಕಂಡಿದೆ.

ಬಿಯರ್: ಈ ಬಾರಿ 50.39 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, ಕಳೆದ ವರ್ಷದ (41.60 ಲಕ್ಷ ಬಾಕ್ಸ್) ದಾಖಲೆಗಿಂತ ಶೇ. 21.13 ರಷ್ಟು ಏರಿಕೆ ಕಂಡಿದೆ.
ರಾಜಸ್ವ ಸಂಗ್ರಹದಲ್ಲಿ ಭಾರಿ ಏರಿಕೆ:

ಮದ್ಯ ಮಾರಾಟದಿಂದ ಸರ್ಕಾರಕ್ಕೆ ಬರುವ ಆದಾಯದಲ್ಲೂ ಗಣನೀಯ ಹೆಚ್ಚಳ ಕಂಡುಬಂದಿದೆ. 2025ರ ಏಪ್ರಿಲ್ನಲ್ಲಿ ₹2904 ಕೋಟಿ ರಾಜಸ್ವ ಸಂಗ್ರಹವಾಗಿದ್ದರೆ, ಈ ವರ್ಷದ ಏಪ್ರಿಲ್ನಲ್ಲಿ ₹3688 ಕೋಟಿ ರಾಜಸ್ವ ಸಂಗ್ರಹವಾಗಿದ್ದು, ಶೇ. 27 ರಷ್ಟು ಬೆಳವಣಿಗೆ ದಾಖಲಾಗಿದೆ.

ಮಾರಾಟ ಹೆಚ್ಚಳಕ್ಕೆ ಕಾರಣಗಳೇನು?

ನೆರೆ ರಾಜ್ಯಗಳ ಎಲೆಕ್ಷನ್ ಎಫೆಕ್ಟ್: ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೇರಳ ಮತ್ತು ತಮಿಳುನಾಡು ವಿಧಾನಸಭೆಗೆ ಏಪ್ರಿಲ್ನಲ್ಲಿ ಚುನಾವಣೆ ನಡೆದಿದೆ. ಈ ರಾಜ್ಯಗಳಲ್ಲಿ ಮತದಾನದ ಮುನ್ನ ಮದ್ಯ ಮಾರಾಟ ನಿಷೇಧಿಸಿದ್ದರಿಂದ, ಗಡಿ ಭಾಗಗಳಲ್ಲಿ ಮದ್ಯದ ಬೇಡಿಕೆ ಹೆಚ್ಚಾಗಿತ್ತು.

ಉಪ ಚುನಾವಣೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯೂ ಮದ್ಯ ಮಾರಾಟದ ಹೆಚ್ಚಳಕ್ಕೆ ಕಾರಣ ಎಂದು ವಿಶ್ಲೇಷಿಸಲಾಗಿದೆ. 2013ರಿಂದ ಈಚೆಗೆ ನಡೆದ ಮದ್ಯ ಮಾರಾಟದ ಇತಿಹಾಸದಲ್ಲೇ ಈ ಏಪ್ರಿಲ್ ತಿಂಗಳು ಗರಿಷ್ಠ ಪ್ರಮಾಣದ ಮಾರಾಟವನ್ನು ಕಂಡು ಅಬಕಾರಿ ಇಲಾಖೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.

Boom in liquor sales in the state: Record sales for the last 13 years!
Share. Facebook Twitter LinkedIn WhatsApp Email

Related Posts

ಬೆಂಗಳೂರು ಯುವಕರಲ್ಲಿ ಹೆಚ್ಚುತ್ತಿದೆ ‘ಸೆಕ್ಸ್ ಡ್ರಗ್ಸ್’ ಕ್ರೇಜ್: ಅಪಾಯದ ಬಗ್ಗೆ ಎಚ್ಚರಿಸಿದ ವೈದ್ಯರು!

05/05/2026 6:16 AM1 Min Read

Rain Alert :  ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.10ರವರೆಗೆ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/05/2026 6:08 AM1 Min Read

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM1 Min Read
Recent News

ಬೆಂಗಳೂರು ಯುವಕರಲ್ಲಿ ಹೆಚ್ಚುತ್ತಿದೆ ‘ಸೆಕ್ಸ್ ಡ್ರಗ್ಸ್’ ಕ್ರೇಜ್: ಅಪಾಯದ ಬಗ್ಗೆ ಎಚ್ಚರಿಸಿದ ವೈದ್ಯರು!

05/05/2026 6:16 AM

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!

05/05/2026 6:13 AM

Rain Alert :  ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.10ರವರೆಗೆ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/05/2026 6:08 AM

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM
State News
KARNATAKA

ಬೆಂಗಳೂರು ಯುವಕರಲ್ಲಿ ಹೆಚ್ಚುತ್ತಿದೆ ‘ಸೆಕ್ಸ್ ಡ್ರಗ್ಸ್’ ಕ್ರೇಜ್: ಅಪಾಯದ ಬಗ್ಗೆ ಎಚ್ಚರಿಸಿದ ವೈದ್ಯರು!

By kannadanewsnow8905/05/2026 6:16 AM KARNATAKA 1 Min Read

​ಬೆಂಗಳೂರು: ಸಿಲಿಕಾನ್ ಸಿಟಿಯ 20 ರಿಂದ 30 ವರ್ಷದ ಒಳಗಿನ ಯುವಕರಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವ ಔಷಧಿಗಳ ಬಳಕೆ ವಿಪರೀತವಾಗಿ…

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!

05/05/2026 6:13 AM

Rain Alert :  ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.10ರವರೆಗೆ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/05/2026 6:08 AM

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.