ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿಲ್ಲ ಕಟ್ಟುನಿಟ್ಟಿನ ರಸ್ತೆ ನಿಯಮ, ಪೋಲಿಸ್‌, ಅಪ್ರಾಪ್ತರಿಂದಲೇ ಕಾನೂನಿಗೆ ಗುದ್ದು

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ. ಚಾಮರಾಜನಗರ: ಪಟ್ಟಣದಲ್ಲಿ ದಿನೆ ದಿನೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ.ಈ ಬೆನ್ನ ಹಿಂದೆಯೆ ಅಪ್ರಾಪ್ತರಿಂದ ವಾಹನ ಚಾಲನೆ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಲ್ಮೆಟ್ ರಹಿತ ಚಾಲನೆ ಹೇಳತೀರದಂತಾಗಿದೆ. ಚಾಮರಾಜನಗರ ಪೊಲೀಸ್ ವರೀಷ್ಟಾದಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದು ಕರ್ತವ್ಯ ಅವದಿಯಲ್ಲಿ ಹಾಗೂ ಖಾಸಗೀ ಅವದಿಯಲ್ಲೂ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು.ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಇಲಾಖಾವಾರು ನಿಯಮ ತೆಗೆದುಕೊಳ್ಳಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ. ದೀಪದ ಕೆಳಗೆ ಕತ್ತಲು ಎಂಬಂತೆ ಎಸ್ಪಿ ಕಚೇರಿ ಸಿಬ್ಬಂದಿಗಳು ,ಡಿವೈಸ್ಪಿ ಕಚೇರಿ ಸಿಬ್ಬಂದಿಗಳು, … Continue reading ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿಲ್ಲ ಕಟ್ಟುನಿಟ್ಟಿನ ರಸ್ತೆ ನಿಯಮ, ಪೋಲಿಸ್‌, ಅಪ್ರಾಪ್ತರಿಂದಲೇ ಕಾನೂನಿಗೆ ಗುದ್ದು