BREAKING NEWS : ‘ಪಾರಿವಾಳ’ ಹಿಡಿಯುವ ಭರದಲ್ಲಿ ದುರಂತ : ಚಿಕಿತ್ಸೆ ಫಲಿಸದೇ ಮತ್ತೋರ್ವ ಬಾಲಕ ಸಾವು

ಬೆಂಗಳೂರು : ಪಾರಿವಾಳ ಹಿಡಿಯಲು ಹೋಗಿ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಚಂದ್ರು ಇದೀಗ ಮೃತಪಟ್ಟಿದ್ದಾನೆ. 3 ದಿನಗಳ ಹಿಂದೆ ಪಾರಿವಾಳ ಹಿಡಿಯಲು ಹೋಗಿ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಸುಪ್ರೀತ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದನು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೋರ್ವ ಬಾಲಕ ಚಂದ್ರು ಕೂಡ ಇಂದು ಮೃತಪಟ್ಟಿದ್ದಾನೆ. ಬೆಂಗಳೂರಿನ ನಂದಿನಿಲೇಔಟ್ ನಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿದ್ದರು. … Continue reading BREAKING NEWS : ‘ಪಾರಿವಾಳ’ ಹಿಡಿಯುವ ಭರದಲ್ಲಿ ದುರಂತ : ಚಿಕಿತ್ಸೆ ಫಲಿಸದೇ ಮತ್ತೋರ್ವ ಬಾಲಕ ಸಾವು