ಬೆಳಗಾವಿಯಲ್ಲಿ ‘ಘೋರ ದುರಂತ’ : ದೀಪಾವಳಿಗೆ ಬಟ್ಟೆ ಖರೀದಿಸಲು ಬಂದಿದ್ದ ಬಾಲಕ ಮಾಂಜಾ ದಾರಕ್ಕೆ ಬಲಿ

ಬೆಳಗಾವಿ :  ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಸಲೆಂದು ಹೋದ ಬಾಲಕ ಮಾಂಜಾ ದಾರಕ್ಕೆ ಬಲಿಯಾದ ಘಟನೆ ಇಲ್ಲಿನ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ  ಭಾನುವಾರ ನಡೆದಿದೆ.  ಹಬ್ಬಕ್ಕೆ ಬಟ್ಟೆ ಖರೀದಿಸಿ ಊರಿಗೆ ಬೈಕ್ ನಲ್ಲಿ ಮನೆಗೆ ಹೊರಟಿದ್ದಾಗ ಮಾಂಜಾ ದಾರ ಕುತ್ತಿಗೆಗೆ ಬಿಗಿದು ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಯಮಕನಮರಡಿ ಸಮೀಪ ದಅನಂತಪುರ  ಗ್ರಾಮದ ವರ್ಧನ ಈರಣ್ಣ ಬೇಲಿ (5) ಎಂಬ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ತಂದೆ ಈರಣ್ಣ ಜೊತೆ ಬಾಲಕ ಖುಷಿ … Continue reading ಬೆಳಗಾವಿಯಲ್ಲಿ ‘ಘೋರ ದುರಂತ’ : ದೀಪಾವಳಿಗೆ ಬಟ್ಟೆ ಖರೀದಿಸಲು ಬಂದಿದ್ದ ಬಾಲಕ ಮಾಂಜಾ ದಾರಕ್ಕೆ ಬಲಿ