BREAKING NEWS: ಚಿತ್ರದುರ್ಗ ಜಿಲ್ಲೆಯಲ್ಲಿ ಬೀದಿನಾಯಿ ಕಡಿತಕ್ಕೆ ಬಾಲಕ ಬಲಿ

ಚಿತ್ರದುರ್ಗ: ಮನೆಯ ಮುಂದೆ ಆಟವಾಡುತ್ತಿದ್ದಂತ ಬಾಲಕನಿಗೆ ಬೀದಿ ನಾಯಿ ಕಡಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದನು. ಇಂದು ಆ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಬೀದಿನಾಯಿ ಕಡಿತಕ್ಕೆ ಬಾಲಕನೊಬ್ಬ ಬಲಿಯಾಗಿರೋ ಘಟನೆ ನಡೆದಿದೆ. BIG NEWS: ಸಶಸ್ತ್ರ ಪಡೆಗಳ ನಡುವೆ ಸಮನ್ವಯಕ್ಕೆ ತ್ರಿ-ಸೇವೆಗಳ ಜಂಟಿ ಥಿಯೇಟರ್ ಕಮಾಂಡ್ ಸ್ಥಾಪನೆ – ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಣೆ ಚಿತ್ರದುರ್ಗ ಜಿಲ್ಲೆಯ ಬಿಳಕಲ್ಲು ನಾಯಕನಹಟ್ಟಿಯಲ್ಲಿ ಜುಲೈ.10ರಂದು 8 ವರ್ಷದ ಬಾಲಕ ಯಶವತ್ ಆಟವಾಡುತ್ತಿದ್ದಂತ ಸಂದರ್ಭದಲ್ಲಿ … Continue reading BREAKING NEWS: ಚಿತ್ರದುರ್ಗ ಜಿಲ್ಲೆಯಲ್ಲಿ ಬೀದಿನಾಯಿ ಕಡಿತಕ್ಕೆ ಬಾಲಕ ಬಲಿ