BIGG NEWS: ಜ್ವರ ಅಂತ ಆಸ್ಪತ್ರೆಗೆ ಹೋಗಿದ್ದ ಬಾಲಕ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರ ಆರೋಪ

ದೇವನಹಳ್ಳಿ: ಜ್ವರ ಅಂತ ಆಸ್ಪತ್ರೆಗೆ  ಹೋಗಿದ್ದ ಬಾಲಕ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. BIGG NEWS: ಆಕ್ಸಿಸ್ ಬ್ಯಾಂಕ್ ಈ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಳ   ಆಸ್ವತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ  ನಡೆದಿದೆ.8 ವರ್ಷದ ಸೂಲಿಬೆಲೆ ನಿವಾಸಿ ರವಿಕುಮಾರ್ ಮತ್ತು ದಿವ್ಯ ದಂಪತಿ ಪುತ್ರ ನೀರಜ್ ಮೃತ ಬಾಲಕ. ಕಳೆದ‌ ಗುರುವಾರ ರಾತ್ರಿ ‌ಜ್ವರ ಅಂತ ಆಸ್ಪತ್ರೆಗೆ  ‌ಹೋಗಿದ್ದ ರು. … Continue reading BIGG NEWS: ಜ್ವರ ಅಂತ ಆಸ್ಪತ್ರೆಗೆ ಹೋಗಿದ್ದ ಬಾಲಕ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರ ಆರೋಪ