SHOCKING NEWS: ಶಸ್ತ್ರಚಿಕಿತ್ಸೆ ವೇಳೆ ಅನಸ್ತೇಶಿಯಾ ನೀಡುವಾಗ ಹೃದಯಾಘಾತದಿಂದ 8 ವರ್ಷದ ಬಾಲಕ ಸಾವು

ವಾರಂಗಲ್ (ತೆಲಂಗಾಣ): 8 ವರ್ಷದ ಬಾಲಕನೊಬ್ಬ ಶಸ್ತ್ರಚಿಕಿತ್ಸೆ ವೇಳೆ ಅನಸ್ತೇಶಿಯಾ ನೀಡುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಾರಂಗಲ್‌ನ ಎಂಜಿಎಂ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ವಾರಂಗಲ್ ಜಿಲ್ಲೆಯ ಲಿಂಗಯ್ಯ ತಾಂಡಾದ ಭೂಕ್ಯ ಶಿವ ಮತ್ತು ಲಲಿತಾ ದಂಪತಿಯ ಕಿರಿಯ ಪುತ್ರ ನಿಹಾನ್ ಸೆ.4ರಂದು ಅಪಘಾತದಲ್ಲಿ ಬಲಗೈ ಮುರಿದಿತ್ತು. ಅದೇ ದಿನ ಬಾಲಕನನ್ನು ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿನಿಗೆ ಮಂಗಳವಾರ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ನಿರ್ಧರಿಸಿ ಬೆಳಗ್ಗೆ 10.30ಕ್ಕೆ ಬಾಲಕನನ್ನು ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದೊಯ್ದು ಅರಿವಳಿಕೆ(ಅನಸ್ತೇಶಿಯಾ) ನೀಡುವಾಗ ಬಾಲಕನಿಗೆ ಹೃದಯಾಘಾತವಾಗಿದೆ. … Continue reading SHOCKING NEWS: ಶಸ್ತ್ರಚಿಕಿತ್ಸೆ ವೇಳೆ ಅನಸ್ತೇಶಿಯಾ ನೀಡುವಾಗ ಹೃದಯಾಘಾತದಿಂದ 8 ವರ್ಷದ ಬಾಲಕ ಸಾವು