BREAKING: ಬೈಕ್ ಗೆ ಲಾರಿ ಢಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲಿ ಬಾಲಕ ಸಾವು, ತಂದೆ-ತಾಯಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಇಲ್ಲಿನ ಕೆಸ್ತೂರು ಗೇಟ್ ಬಳಿಯಲ್ಲಿ ಬೈಕ್ ಗೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 3 ವರ್ಷದ ಬಾಲಕ ಸಾವನ್ನಪ್ಪಿದ್ದು, ತಂದೆ-ತಾಯಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ನಲ್ಲಿ ಬೈಕ್ ನಲ್ಲಿ ದಂಪತಿಗಳು ಹಾಗೂ ಮಗು ತೆರಳುತ್ತಿದ್ದರು. ಈ ವೇಳೆಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಧನ್ವಿತ್(3) ಬಾಲಕ ಸಾವನ್ನಪ್ಪಿದ್ದಾನೆ. ಅವರ ತಂದೆ ತಾಯಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವಂತ ತಂದೆ … Continue reading BREAKING: ಬೈಕ್ ಗೆ ಲಾರಿ ಢಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲಿ ಬಾಲಕ ಸಾವು, ತಂದೆ-ತಾಯಿಗೆ ಗಂಭೀರ ಗಾಯ