BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ

ಬೆಂಗಳೂರು: ನಿನ್ನೆ ತುಮಕೂರು ಜಿಲ್ಲೆಯ ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಸಂಪಿಗೆ ಬಿದ್ದ ಬಾಲಕ, ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದನು. ಈ ಘಟನೆ ಸಂಬಂಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈ ಬೆನ್ನಲ್ಲೇ ಘಟನೆ ಸಂಬಂಧ ಇಲಾಖಾ ತನಿಖೆಗೆ ಸಚಿವ ಸುಧಾಕರ್ ಆದೇಶಿಸಿದ್ದಾರೆ. ಅಲ್ಲದೇ ಆಂಬುಲೆನ್ಸ್ ಚಾಲಕನನ್ನು ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. BIG NEWS: ‘ವರ್ಗಾವಣೆ ನಿರೀಕ್ಷೆ’ಯಲ್ಲಿದ್ದವರಿಗೆ ಬಿಗ್ ಶಾಕ್: ‘ಸಿಎಂ ಬೊಮ್ಮಾಯಿ’ ವರ್ಗಾವಣೆ ಪ್ರಸ್ತಾವನೆಗೆ ಬ್ರೇಕ್ | Karnataka Government … Continue reading BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ