Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ

08/08/2025 9:44 PM

ನಿಮ್ಮ ಬಳಿ ‘ಜನ್ ಧನ್ ಖಾತೆ’ ಇದ್ಯಾ.? ‘ಮರು-ಕೆವೈಸಿ’ ಮಾಡದಿದ್ರೆ ಏನಾಗುತ್ತೆ ಗೊತ್ತಾ.?

08/08/2025 9:38 PM

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ BPL, APL ಕಾರ್ಡ್ ದಾರರಿಗೆ ಗಮನಕ್ಕೆ: ಇ-ಕೆವೈಸಿ ಮತ್ತು ಮ್ಯಾಪಿಂಗ್ ಕಡ್ಡಾಯ, ಜ.31 ಲಾಸ್ಟ್ ಡೇಟ್ | Ration Card e-KYC
KARNATAKA

ರಾಜ್ಯದ BPL, APL ಕಾರ್ಡ್ ದಾರರಿಗೆ ಗಮನಕ್ಕೆ: ಇ-ಕೆವೈಸಿ ಮತ್ತು ಮ್ಯಾಪಿಂಗ್ ಕಡ್ಡಾಯ, ಜ.31 ಲಾಸ್ಟ್ ಡೇಟ್ | Ration Card e-KYC

By kannadanewsnow0915/01/2025 4:14 PM

ಬಳ್ಳಾರಿ: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯ ಮಂಡಿಸಲಾಗುವುದಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

BIG NEWS: ‘ನಟ ಶಿವರಾಜ್ ಕುಮಾರ್’ಗೆ 6 ಆಪರೇಷನ್‌, 190 ಹೊಲಿಗೆ ಹಾಕಲಾಗಿದೆ: ಸಚಿವ ಮಧು ಬಂಗಾರಪ್ಪ ಮಾಹಿತಿ | Actor Shivarajkumar

Share. Facebook Twitter LinkedIn WhatsApp Email

Related Posts

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ

08/08/2025 9:44 PM1 Min Read

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM2 Mins Read

BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ

08/08/2025 9:21 PM1 Min Read
Recent News

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ

08/08/2025 9:44 PM

ನಿಮ್ಮ ಬಳಿ ‘ಜನ್ ಧನ್ ಖಾತೆ’ ಇದ್ಯಾ.? ‘ಮರು-ಕೆವೈಸಿ’ ಮಾಡದಿದ್ರೆ ಏನಾಗುತ್ತೆ ಗೊತ್ತಾ.?

08/08/2025 9:38 PM

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM

BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ

08/08/2025 9:21 PM
State News
KARNATAKA

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ: ಡಾ.ಕೆ.ಪ್ರಕಾಶ್ ಶೆಟ್ಟಿ ದಂಪತಿಗಳಿಂದ 4 ಕೋಟಿ ಮಹಾದಾನ

By kannadanewsnow0908/08/2025 9:44 PM KARNATAKA 1 Min Read

ರಾಯಚೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಯಾಗಿದೆ. ಈ ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’…

ಆ.15ರಂದು ಶಾಲಾ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಅನುಷ್ಠಾನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/08/2025 9:27 PM

BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ

08/08/2025 9:21 PM

CRIME NEWS: ಪತ್ನಿಯನ್ನ ಹತ್ಯೆ ಮಾಡಿದ್ದ ಪತಿಯನ್ನು ಬರ್ಬರ ಕೊಲೆ

08/08/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.