Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮುತ್ತಿಡಲು ಹೋದ ಯುವಕನ ತುಟಿಗೆ ಕಚ್ಚಿದ `ನಾಗರಹಾವು’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

08/10/2025 11:07 AM

Shocking: 10 ದಿನಗಳ ಕಾಲ ಮೃತದೇಹವಿದ್ದ ಟ್ಯಾಂಕ್ ನಿಂದ ನೀರು ಕುಡಿದ ವಿದ್ಯಾರ್ಥಿಗಳು

08/10/2025 11:05 AM

BREAKING : ಬಿಗ್ ಬಾಸ್ ಮನೆಗೆ ಬೀಗ ಹಾಕಿದ ಕ್ರಮ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಜಾಲಿವುಡ್ ಸ್ಟುಡಿಯೋಸ್

08/10/2025 11:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ BPL, APL ಕಾರ್ಡ್ ದಾರರಿಗೆ ಗಮನಕ್ಕೆ: ಇ-ಕೆವೈಸಿ ಮತ್ತು ಮ್ಯಾಪಿಂಗ್ ಕಡ್ಡಾಯ, ಜ.31 ಲಾಸ್ಟ್ ಡೇಟ್ | Ration Card e-KYC
KARNATAKA

ರಾಜ್ಯದ BPL, APL ಕಾರ್ಡ್ ದಾರರಿಗೆ ಗಮನಕ್ಕೆ: ಇ-ಕೆವೈಸಿ ಮತ್ತು ಮ್ಯಾಪಿಂಗ್ ಕಡ್ಡಾಯ, ಜ.31 ಲಾಸ್ಟ್ ಡೇಟ್ | Ration Card e-KYC

By kannadanewsnow0915/01/2025 4:14 PM

ಬಳ್ಳಾರಿ: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯ ಮಂಡಿಸಲಾಗುವುದಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

BIG NEWS: ‘ನಟ ಶಿವರಾಜ್ ಕುಮಾರ್’ಗೆ 6 ಆಪರೇಷನ್‌, 190 ಹೊಲಿಗೆ ಹಾಕಲಾಗಿದೆ: ಸಚಿವ ಮಧು ಬಂಗಾರಪ್ಪ ಮಾಹಿತಿ | Actor Shivarajkumar

Share. Facebook Twitter LinkedIn WhatsApp Email

Related Posts

SHOCKING : ಮುತ್ತಿಡಲು ಹೋದ ಯುವಕನ ತುಟಿಗೆ ಕಚ್ಚಿದ `ನಾಗರಹಾವು’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

08/10/2025 11:07 AM1 Min Read

BREAKING : ಬಿಗ್ ಬಾಸ್ ಮನೆಗೆ ಬೀಗ ಹಾಕಿದ ಕ್ರಮ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಜಾಲಿವುಡ್ ಸ್ಟುಡಿಯೋಸ್

08/10/2025 11:02 AM1 Min Read

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ : 60% ದಂಧೆಗೆ ಯಾವಾಗ ಬೀಗ ಹಾಕ್ತಿರಾ : ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ

08/10/2025 10:51 AM2 Mins Read
Recent News

SHOCKING : ಮುತ್ತಿಡಲು ಹೋದ ಯುವಕನ ತುಟಿಗೆ ಕಚ್ಚಿದ `ನಾಗರಹಾವು’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

08/10/2025 11:07 AM

Shocking: 10 ದಿನಗಳ ಕಾಲ ಮೃತದೇಹವಿದ್ದ ಟ್ಯಾಂಕ್ ನಿಂದ ನೀರು ಕುಡಿದ ವಿದ್ಯಾರ್ಥಿಗಳು

08/10/2025 11:05 AM

BREAKING : ಬಿಗ್ ಬಾಸ್ ಮನೆಗೆ ಬೀಗ ಹಾಕಿದ ಕ್ರಮ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಜಾಲಿವುಡ್ ಸ್ಟುಡಿಯೋಸ್

08/10/2025 11:02 AM

ಭಾರತದೊಂದಿಗೆ ಯಾವುದೇ ವೀಸಾ ಒಪ್ಪಂದವಿಲ್ಲ,ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಗಮನ:UK PM ಕೀರ್ ಸ್ಟಾರ್ಮರ್

08/10/2025 11:00 AM
State News
KARNATAKA

SHOCKING : ಮುತ್ತಿಡಲು ಹೋದ ಯುವಕನ ತುಟಿಗೆ ಕಚ್ಚಿದ `ನಾಗರಹಾವು’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

By kannadanewsnow5708/10/2025 11:07 AM KARNATAKA 1 Min Read

ಸಾಮಾಜಿಕ ಮಾಧ್ಯಮದಲ್ಲಿ ಆಘಾತಕಾರಿ ವೀಡಿಯೊ ವೈರಲ್ ಆಗುತ್ತಿದೆ. ಈ ವೀಡಿಯೊದಲ್ಲಿ, ಒಬ್ಬ ಯುವಕ ತನ್ನ ಕೈಯಲ್ಲಿ ಹಾವನ್ನು ಹಿಡಿದು ಅದಕ್ಕೆ…

BREAKING : ಬಿಗ್ ಬಾಸ್ ಮನೆಗೆ ಬೀಗ ಹಾಕಿದ ಕ್ರಮ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಜಾಲಿವುಡ್ ಸ್ಟುಡಿಯೋಸ್

08/10/2025 11:02 AM

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ : 60% ದಂಧೆಗೆ ಯಾವಾಗ ಬೀಗ ಹಾಕ್ತಿರಾ : ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ

08/10/2025 10:51 AM

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ ಕಾಲೇಜು HOD!

08/10/2025 10:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.