Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತದಲ್ಲಿ ಇಬ್ಬರು `RCB’ ಅಭಿಮಾನಿ ಸಾವು : 20 ಕ್ಕೂ ಹೆಚ್ಚು ಜನರು ಗಂಭೀರ.!

04/06/2025 4:56 PM

BREAKING : ಬೆಂಗಳೂರಿನ `M.ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ನೂಕು ನುಗ್ಗಲು : ಇಬ್ಬರು `RCB’ ಅಭಿಮಾನಿ ಸಾವು.!

04/06/2025 4:53 PM

BREAKING : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : ಓರ್ವ `RCB’ ಅಭಿಮಾನಿ ಸಾವು.!

04/06/2025 4:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಬ್ಲಿಕ್ ಸರ್ವೀಸ್ ಹುದ್ದೆಗಳಿಗೆ ಬರಲು ಬ್ರಾಹ್ಮಣರು ಹೆಚ್ಚಿನ ಆಸಕ್ತಿ ತೋರಬೇಕು: ಸಚಿವ ದಿನೇಶ್ ಗುಂಡೂರಾವ್
KARNATAKA

ಪಬ್ಲಿಕ್ ಸರ್ವೀಸ್ ಹುದ್ದೆಗಳಿಗೆ ಬರಲು ಬ್ರಾಹ್ಮಣರು ಹೆಚ್ಚಿನ ಆಸಕ್ತಿ ತೋರಬೇಕು: ಸಚಿವ ದಿನೇಶ್ ಗುಂಡೂರಾವ್

By kannadanewsnow0927/09/2024 5:34 PM

ಬೆಂಗಳೂರು: ಬ್ರಾಹ್ಮಣ ಮುಂದುವರಿದ ಸಮಾಜ ಎಂಬ ಕಾರಣಕ್ಕೆ ಸಮುದಾಯದಲ್ಲಿರುವ ಬಡವರಿಗೆ ಅನ್ಯಾಯವಾಗಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನಲ್ಲಿ ಇಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯವತಿಯಿಂದ ಆಯೋಜಿಸಿದ್ದ ವಿಶ್ಚಾಮಿತ್ರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು.

ಬ್ರಾಹ್ಮಣ ಸಮುದಾಯದ ಮಕ್ಕಳು ಪಬ್ಲಿಕ್ ಸರ್ವೀಸ್ ಹುದ್ದೆಗಳತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಇದೆ.‌ ನಮಗೆ ಸರ್ಕಾರಿ ಕೆಲಸಗಳು ಸಿಗಲ್ಲ ಎಂದು ಬಹುತೇಕರು ಇಂದು ಡಾಕ್ಟರ್, ಎಂಜಿನಿಯರ್ ಆಗುವುದಕ್ಕೆ ಆಸಕ್ತಿ ತೋರುತ್ತಿದ್ದಾರೆ. ಆದರೆ ಕೆ.ಎ.ಎಸ್, ಐಎಎಸ್ ಹುದ್ಧೆಗಳನ್ನ ಅಲಂಕರಿಸಲು ಪ್ರಯತ್ನಿಸಬೇಕು. ಇದರಿಂದ ಸಾರ್ವಜನಿಕ ಕಾರ್ಯದಲ್ಲಿ ನಿಮ್ಮನ್ನ ನೀವು ತೊಡಗಿಸಿಕೊಳ್ಳುವುದರ ಜೊತೆಗೆ ಸಮಾಜದ ಬಡವರಿಗು ನೀವು ಸಹಾಯ ಮಾಡಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ಈ ಹಿಂದೆ ಬ್ರಾಹ್ಮಣ ಸಮುದಾಯದವರು ಎಲ್ಲ ಸಿದ್ಧಾಂತಗಳ ರಂಗಗಳಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದವರು. ಹಾಗೆ ನೋಡಿದರೇ ಬ್ರಾಹ್ಮಣರು ನಿಜವಾದ ಜಾತ್ಯಾತೀತರು. ಬ್ರಾಹ್ಮಣ ಸಮುದಾಯದ ಶಾಸಕರು ಗೆದ್ದು ಬರುವ ಕ್ಷೇತ್ರಗಳಲ್ಲಿ ಸಮುದಾಯದ ಮತಗಳು ತೀರಾ ಕಡಿಮೆ.. ಇತರ ಸಮುದಾಯದ ಜನರ ವಿಶ್ವಾಸ ಗಳಿಸಿ ನಾವು ಗೆದ್ದು ಬರ್ತಿದ್ದೇವೆ. ಎಲ್ಲ ಸಮುದಾಯ, ಧರ್ಮದವರನ್ನ ನಾವು ಸಮಭಾವದಿಂದ ನೋಡುತ್ತೆವೆ ಎಂದರು.

ಸರ್ಕಾರದಿಂದ ಸಿಗುವ ಸೌಲಬ್ಯಗಳು ಬ್ರಾಹ್ಮಣ ಸಮುದಾಯದ ಬಡವರಿಗೂ ತಲುಪುವಂತಾಗವೇಕು. ಈ ನಿಟ್ಟಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ನಮ್ಮ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಮಂಡಳಿಗೆ ನೀಡುತ್ತಿರುವ 10 ಕೋಟಿ ಅನುದಾನ ಸಾಲದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಹೆಚ್ಚಿನ ಅನುದಾನ ಕೊಡಿಸುವ ಪ್ರಾಮಾಣಿಮ ಪ್ರಯತ್ನ ನಡೆಸುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಬ್ರಾಹ್ಮಣ ಬಡ ವರ್ಗದವರಿಗೆ ಸರ್ಕಾರಗಳು ಸೌಲಭ್ಯಗಳನ್ನ ಕಲ್ಪಿಸಲಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಆರ್.ವಿ ದೇಶಪಾಂಡೆ ಬ್ರಾಹ್ಮಣ ಸಮುದಾಯದಲ್ಲಿರುವ ಬಡವರಿಗೆ ಸರ್ಕಾರದಿಂದ ಸಿಗಬೇಕಾದ ಸಭಲಭ್ಯಗಳು ಸಿಗಬೇಕು ಎಂದು ಎಂದರು. ಬ್ರಾಹ್ಮಣ ಸಮುದಾಯ ಮುಂದುವರಿದ ಸಮಾಜ ಇರಬಹುದು. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಅನೇಕರು ಬಡವರಿದ್ದಾರೆ. ಅವರಿಗೆ ಸರ್ಕಾರಗಳು ಸೌಲಭ್ಯಗಳನ್ನ ಒದಗಿಸಿಕೊಡಬೇಕು. ಈ ನಿಟ್ಟಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಹೆಚ್ಚು ಶಕ್ತಿಯನ್ನ ಸರ್ಕಾರ ತುಂಬಬೇಕು.‌ ಮಂಡಳಿಯ ಅಧ್ಯಕ್ಷರಾಗಿ ಜಯಸಿಂಹ ಅವರು ಕ್ರೀಯಾಶಿಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವಾಮಿತ್ರ ಹೆಸರಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಹೆಚ್ಚು ಅಂಕ ಪಡೆದ 127 ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮೊದಲ ಬಹುಮಾನವಾಗಿ 15 ಸಾವಿರ ಹಾಗೂ ದ್ವೀತಿಯ ಬಹುಮಾನ 10 ಸಾವಿರ ಪ್ರೋತ್ಸಾಹಧನ ವಿತರಿಸಲಾಯಿತು.

BREAKING: ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಹಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | CM Siddaramaiah

BREAKING : ಸಿಎಂ ಬಳಿಕ ಖರ್ಗೆ ಕುಟುಂಬಕ್ಕೆ ಸಂಕಷ್ಟ : ‘ಭೂ ಕಬಳಿಕೆ’ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ!

BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಸೆ.30ಕ್ಕೆ ‘ನಟ ದರ್ಶನ್’ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Actor Darshan

Share. Facebook Twitter LinkedIn WhatsApp Email

Related Posts

BREAKING : `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತದಲ್ಲಿ ಇಬ್ಬರು `RCB’ ಅಭಿಮಾನಿ ಸಾವು : 20 ಕ್ಕೂ ಹೆಚ್ಚು ಜನರು ಗಂಭೀರ.!

04/06/2025 4:56 PM1 Min Read

BREAKING : ಬೆಂಗಳೂರಿನ `M.ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ನೂಕು ನುಗ್ಗಲು : ಇಬ್ಬರು `RCB’ ಅಭಿಮಾನಿ ಸಾವು.!

04/06/2025 4:53 PM1 Min Read

BREAKING : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : ಓರ್ವ `RCB’ ಅಭಿಮಾನಿ ಸಾವು.!

04/06/2025 4:46 PM1 Min Read
Recent News

BREAKING : `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತದಲ್ಲಿ ಇಬ್ಬರು `RCB’ ಅಭಿಮಾನಿ ಸಾವು : 20 ಕ್ಕೂ ಹೆಚ್ಚು ಜನರು ಗಂಭೀರ.!

04/06/2025 4:56 PM

BREAKING : ಬೆಂಗಳೂರಿನ `M.ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ನೂಕು ನುಗ್ಗಲು : ಇಬ್ಬರು `RCB’ ಅಭಿಮಾನಿ ಸಾವು.!

04/06/2025 4:53 PM

BREAKING : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : ಓರ್ವ `RCB’ ಅಭಿಮಾನಿ ಸಾವು.!

04/06/2025 4:46 PM

BREAKING : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನೂಕುನುಗ್ಗಲು : `RCB’ ಸಂಭ್ರಮಾಚರಣೆಗೆ ಬಂದ ಅಭಿಮಾನಿ ಸಾವು.!

04/06/2025 4:44 PM
State News
KARNATAKA

BREAKING : `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತದಲ್ಲಿ ಇಬ್ಬರು `RCB’ ಅಭಿಮಾನಿ ಸಾವು : 20 ಕ್ಕೂ ಹೆಚ್ಚು ಜನರು ಗಂಭೀರ.!

By kannadanewsnow5704/06/2025 4:56 PM KARNATAKA 1 Min Read

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು…

BREAKING : ಬೆಂಗಳೂರಿನ `M.ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ನೂಕು ನುಗ್ಗಲು : ಇಬ್ಬರು `RCB’ ಅಭಿಮಾನಿ ಸಾವು.!

04/06/2025 4:53 PM

BREAKING : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ಕಾಲ್ತುಳಿತ : ಓರ್ವ `RCB’ ಅಭಿಮಾನಿ ಸಾವು.!

04/06/2025 4:46 PM

BREAKING : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನೂಕುನುಗ್ಗಲು : `RCB’ ಸಂಭ್ರಮಾಚರಣೆಗೆ ಬಂದ ಅಭಿಮಾನಿ ಸಾವು.!

04/06/2025 4:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.