ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!

ಬೆಂಗಳೂರು: ನಗರದಲ್ಲಿ ಬೇಸಿಗೆಯ ಬಿಸಿ ಏರುತ್ತಿದ್ದಂತೆ ನೀರಿನ ಸಮಸ್ಯೆಯೂ ಬಿಗಡಾಯಿಸುತ್ತಿದೆ. ಇದನ್ನು ಬಂಡವಾಳ ಮಾಡಿಕೊಂಡಿರುವ ಕೆಲವು ಖಾಸಗಿ ಟ್ಯಾಂಕರ್ ಮಾಲೀಕರು ಸಾರ್ವಜನಿಕರಿಂದ ಅತಿಯಾದ ಹಣ ವಸೂಲಿ ಮಾಡುತ್ತಿರುವ ದೂರುಗಳು ಕೇಳಿಬರುತ್ತಿವೆ. ಈ ‘ಟ್ಯಾಂಕರ್ ಮಾಫಿಯಾ’ಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಜಲಮಂಡಳಿ (BWSSB) ಈಗ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ‘ಕಾವೇರಿ ಆನ್ ವೀಲ್ಸ್’ (Cauvery On Wheels): ಸರ್ಕಾರವು ಈಗ ಮೊಬೈಲ್ ಅಪ್ಲಿಕೇಶನ್ ಮೂಲಕವೇ ಟ್ಯಾಂಕರ್ ನೀರನ್ನು ಬುಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ … Continue reading ಬೆಂಗಳೂರಲ್ಲಿ ಖಾಸಗಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್, ಮನೆ ಬಾಗಿಲಿಗೆ ಬರಲಿದೆ ಕೈಗೆಟುಕುವ ದರದಲ್ಲಿ ಕಾವೇರಿ ನೀರು!