BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ವಿಜಯಪುರದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ

ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಕೊಳವೆ ಬಾವಿ ದುರಂತ ಸಂಭವಿಸಿದ್ದು ಇದೀಗ 500 ಅಡಿಯ ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಬಾಲಕ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಬಳಿ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ನಿನ್ನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶಂಕರಪ್ಪ ಮುಜುಗೊಂಡ ಎಂಬುವವರ ಜಮೀನಿನಲ್ಲಿ ಸುಮಾರು 500 ಅಡಿ ಆಳದಷ್ಟು ಕೊಳವೆ ಬಾವಿಯನ್ನು ಕೊಡೆಯಲಾಗಿತ್ತು. ಈ ವೇಳೆ ಕೊಳವೆ ಬಾವಿಯಿಂದ ನೀರು … Continue reading BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ವಿಜಯಪುರದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ