BREAKING : ದೆಹಲಿ ಪ್ರತಿಭಟನೆಯಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ ‘1ಕೋಟಿ ಪರಿಹಾರ’ ಘೋಷಿಸಿದ ಪಂಜಾಬ್ ಸರ್ಕಾರ

ಚಂಡೀಗಢ: ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ದೆಹಲಿಯ ಗಡಿಯಲ್ಲಿ ರೈತರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಖನೌರಿ ಗಡಿಯ‌ಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1ಕೋಟಿ ಪರಿಹಾರ ಹಾಗೂ ಆತನ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಶುಕ್ರವಾರ ಘೋಷಿಸಿದ್ದಾರೆ. ದೆಹಲಿ, ಗುಜರಾತ್, ಗೋವಾ, ಯುಪಿ ನಂತರ ಬಂಗಾಳದಲ್ಲಿ ‘ಟಿಎಂಸಿ’ ಜೊತೆ ಕಾಂಗ್ರೆಸ್ ‘ಸೀಟು ಹಂಚಿಕೆ’ ಮಾತುಕತೆ ಆರಂಭ ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖನೌರಿ ಗಡಿಯಲ್ಲಿ … Continue reading BREAKING : ದೆಹಲಿ ಪ್ರತಿಭಟನೆಯಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ ‘1ಕೋಟಿ ಪರಿಹಾರ’ ಘೋಷಿಸಿದ ಪಂಜಾಬ್ ಸರ್ಕಾರ