BREAKING : ಫೆ.24, 25ರಂದು ಬೆಂಗಳೂರಲ್ಲಿ ‘ರಾಷ್ಟ್ರೀಯ ಐಕ್ಯತ ಸಮಾವೇಶ’ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು : ಭಾರತ ಸಂವಿಧಾನ ಹಾಗೂ ಐಕ್ಯತ ಸಮಾವೇಶ ಹಾಗೂ ವಾಗಿರುವ ಹಿನ್ನೆಲೆಯಲ್ಲಿ ವಿಚಾರವಾಗಿ ಇದೆ ಫೆಬ್ರವರಿ 24 ಹಾಗೂ 25 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿರುವ ದೇಶ. ದೇಶದ ಜನತೆಗಾಗಿ ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ.ಆದರೂ ಇಂದಿಗೂ ಸಾಮಾಜಿಕ ಆರ್ಥಿಕ ಅಸಮಾನತೆ ಇದೆ ಎಂದರು. ಬಡವರು ದಲಿತರು … Continue reading BREAKING : ಫೆ.24, 25ರಂದು ಬೆಂಗಳೂರಲ್ಲಿ ‘ರಾಷ್ಟ್ರೀಯ ಐಕ್ಯತ ಸಮಾವೇಶ’ : ಸಿಎಂ ಸಿದ್ದರಾಮಯ್ಯ ಹೇಳಿಕೆ