BREAKING : ಬೆಂಗಳೂರಲ್ಲಿ ಬಾಲಕನ ಭೀಕರ ಹತ್ಯೆ : ತಲೆಗೆ ದೊಣ್ಣೆಯಿಂದ ಹೊಡೆದು ಬರ್ಬರ ಕೊಲೆ

ಬೆಂಗಳೂರು : ಬಹಿರ್ದೆಸೆಗೆ ಎಂದು ತೆರಳಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ತಲೆ ಹಾಗೂ ಹೊಟ್ಟೆ ಭಾಗಕ್ಕೆ ದೊಣ್ಣೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನರಿಗಾ ಗ್ರಾಮದಲ್ಲಿ ನಡೆದಿದೆ. ನರಿಗಾ ಗ್ರಾಮದಲ್ಲಿ ದೊಣ್ಣೆಯಿಂದ ಹೊಡೆದು ಬಾಲಕನ ಭೀಕರ ಹತ್ಯೆ ಮಾಡಲಾಗಿದೆ.ಮೃತ ಬಾಲಕನನ್ನು ಪ್ರಾಣೇಶ್ (15) ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನರಿಗ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮೇ 15ರಂದು ನಡೆದ ಈ ಒಂದು … Continue reading BREAKING : ಬೆಂಗಳೂರಲ್ಲಿ ಬಾಲಕನ ಭೀಕರ ಹತ್ಯೆ : ತಲೆಗೆ ದೊಣ್ಣೆಯಿಂದ ಹೊಡೆದು ಬರ್ಬರ ಕೊಲೆ