BREAKING : ಬೆಂಗಳೂರಲ್ಲಿ ‘ಬಿಯರ್’ ಗೆ ಮಿಕ್ಸ್ ಮಾಡಲು ನೀರು ಕೊಡದಿದ್ದಕ್ಕೆ ಯುವಕನಿಗೆ ಚಾಕು ಇರಿದ ಸ್ನೇಹಿತರು

ಬೆಂಗಳೂರು : ಎಣ್ಣೆ ಪಾರ್ಟಿ ಮಾಡುತ್ತಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಬೀಯರ್ ಗೆ ಮಿಕ್ಸ್ ಮಾಡಲು ನೀರು ಕೊಡಲು ತಡಮಾಡಿದಕ್ಕೆ ಸ್ನೇಹಿತರೆ ಯುವಕನೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿಯ ನಾರಾಯಣಪುರದಲ್ಲಿ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಫೆ. 26 ರಿಂದ ಬೆಂಗಳೂರಿನಲ್ಲಿ ಎರಡು ದಿನಗಳ ‘ಉದ್ಯೋಗ ಮೇಳ’ ನಾರಾಯಣಪುರ ನಿವಾಸಿ ಮುರುಗೇಶ್ (42) ಇರಿತಕ್ಕೊಳಗಾದ ವ್ಯಕ್ತಿ. ಇದೇ ಊರಿನ ನಿವಾಸಿಗಳಾದ … Continue reading BREAKING : ಬೆಂಗಳೂರಲ್ಲಿ ‘ಬಿಯರ್’ ಗೆ ಮಿಕ್ಸ್ ಮಾಡಲು ನೀರು ಕೊಡದಿದ್ದಕ್ಕೆ ಯುವಕನಿಗೆ ಚಾಕು ಇರಿದ ಸ್ನೇಹಿತರು