BREAKING : ಮಂಡ್ಯದಲ್ಲಿ ಭೀಕರ ಕೊಲೆ : ಮಗಳಿಗೆ ಆಸ್ತಿಯಲ್ಲಿ ಹೆಚ್ಚಿನ ಪಾಲನ್ನು ಕೊಟ್ಟಿದ್ದಕ್ಕೆ ತಂದೆಯನ್ನು ಕೊಂದ ಮಗ

ಮಂಡ್ಯ : ಆಸ್ತಿಯಲ್ಲಿ ಮಗಳಿಗೆ ಹೆಚ್ಚಿನ ಪಾಲನ್ನು ನೀಡಿದ್ದಕ್ಕಾಗಿ ಕುಪಿತಕೊಂಡ ಮಗನೊಬ್ಬ ತನ್ನ ತಂದೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿಯಲ್ಲಿ ನಡೆದಿದೆ.ಘಟನೆ ವೇಳೆ ಹಲ್ಲೆಯನ್ನು ತಡೆಯಲು ಬಂದ ತಾಯಿಯ ಮೇಲೂ ಮಗ ಹಲ್ಲೆ ನಡೆಸಿದ್ದಾನೆ.ಈ ಘಟನೆಯಲ್ಲಿ ಗ್ರಾಮದ ನಂಜಪ್ಪ (೬೫) ಕೊಲೆಗೀಡಾದ ವ್ಯಕ್ತಿಯಾಗಿದ್ದು, ಆರೋಪಿ ಪುತ್ರ ಮಹದೇವ (೪೦) ಘಟನೆ ಬಳಿಕ ಪರಾರಿಯಾಗಿದ್ದಾನೆ. ಕನಸಿನಲ್ಲಿ ದೇವರು ಕಂಡರೆ ಹೀಗೆಲ್ಲ ಆಗುತ್ತ!ಯಾವುದೆಲ್ಲ ಸೂಚನೆಗಳನ್ನು ಕೊಡಲು ಬಂದಿರಬಹುದು! ಮೂಲತಃ … Continue reading BREAKING : ಮಂಡ್ಯದಲ್ಲಿ ಭೀಕರ ಕೊಲೆ : ಮಗಳಿಗೆ ಆಸ್ತಿಯಲ್ಲಿ ಹೆಚ್ಚಿನ ಪಾಲನ್ನು ಕೊಟ್ಟಿದ್ದಕ್ಕೆ ತಂದೆಯನ್ನು ಕೊಂದ ಮಗ